22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಧರ್ಮಸ್ಥಳ ಘಟಕದಲ್ಲಿ ಇಂಧನ ಮಾಸಿಕ ಆಚರಣೆ, ರಾಷ್ಟ್ರೀಯ ರಸ್ತೆ ಸುರಕ್ಷತಾ ಆಚರಣೆ ಹಾಗೂ ಚಾಲಕರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಠಾಣಾಧಿಕಾರಿ ಕಿಶೋರ್ ಕಾರ್ಯಕ್ರಮ ಉದ್ಘಾಟಿಸಿದರು.

ವಿಭಾಗೀಯ ಯಾಂತ್ರಿಕ ಅಭಿಯಂತರರು ಹಾಗೂ ಧರ್ಮಸ್ಥಳ ಘಟಕದ ಘಟಕ ವ್ಯವಸ್ಥಾಪಕರು ಭಾಗವಹಿಸಿದ್ದರು. ಘಟಕದ ಎಲ್ಲಾ ಚಾಲಕ, ನಿರ್ವಾಹಕರನ್ನು ಪುಷ್ಪವನ್ನು ನೀಡುವುದರ ಮೂಲಕ ಅಭಿನಂದಿಸಲಾಯಿತು.

ಘಟಕ ವ್ಯವಸ್ಥಾಪಕ ಸುಂದರ ಎನ್. ಸ್ವಾಗತಿಸಿ ಪ್ರಾಸ್ತಾವಿಸಿದರು. ರೋಷನ್ ಪ್ರಶಾಂತ ವಾಲ್ಟರ್ ಕಾರ್ಯಕ್ರಮ ನಿರೂಪಸಿದರು. ಧರ್ಮಸ್ಥಳ ಘಟಕದ ಸಹಾಯಕ ಕಾರ್ಯಾಧ್ಯಕ್ಷ ಕಮಲ್‌ರಾಜ್ ವಂದಿಸಿದರು.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕಸ ವಿಲೇವಾರಿ ಬಗ್ಗೆ ವಿಶೇಷ ಅಧ್ಯಯನ ಪ್ರವಾಸ

Suddi Udaya

ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ: SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಹರಿ ಕೆ.

Suddi Udaya

ಸವಣಾಲು: ಗುತ್ತಿನಬೈಲು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya
error: Content is protected !!