23.6 C
ಪುತ್ತೂರು, ಬೆಳ್ತಂಗಡಿ
April 15, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಧರ್ಮಸ್ಥಳ ಘಟಕದಲ್ಲಿ ಇಂಧನ ಮಾಸಿಕ ಆಚರಣೆ, ರಾಷ್ಟ್ರೀಯ ರಸ್ತೆ ಸುರಕ್ಷತಾ ಆಚರಣೆ ಹಾಗೂ ಚಾಲಕರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಠಾಣಾಧಿಕಾರಿ ಕಿಶೋರ್ ಕಾರ್ಯಕ್ರಮ ಉದ್ಘಾಟಿಸಿದರು.

ವಿಭಾಗೀಯ ಯಾಂತ್ರಿಕ ಅಭಿಯಂತರರು ಹಾಗೂ ಧರ್ಮಸ್ಥಳ ಘಟಕದ ಘಟಕ ವ್ಯವಸ್ಥಾಪಕರು ಭಾಗವಹಿಸಿದ್ದರು. ಘಟಕದ ಎಲ್ಲಾ ಚಾಲಕ, ನಿರ್ವಾಹಕರನ್ನು ಪುಷ್ಪವನ್ನು ನೀಡುವುದರ ಮೂಲಕ ಅಭಿನಂದಿಸಲಾಯಿತು.

ಘಟಕ ವ್ಯವಸ್ಥಾಪಕ ಸುಂದರ ಎನ್. ಸ್ವಾಗತಿಸಿ ಪ್ರಾಸ್ತಾವಿಸಿದರು. ರೋಷನ್ ಪ್ರಶಾಂತ ವಾಲ್ಟರ್ ಕಾರ್ಯಕ್ರಮ ನಿರೂಪಸಿದರು. ಧರ್ಮಸ್ಥಳ ಘಟಕದ ಸಹಾಯಕ ಕಾರ್ಯಾಧ್ಯಕ್ಷ ಕಮಲ್‌ರಾಜ್ ವಂದಿಸಿದರು.

Related posts

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಮನೆ ಒಂದು ಭಾಗ ಕುಸಿದು ಬಿದ್ದು ಕಳಿಯ ಮುಡಾಯಿಪಲ್ಕೆ ಅಣ್ಣು ರವರಿಗೆ ಗಾಯ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya
error: Content is protected !!