September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಧರ್ಮಸ್ಥಳ ಘಟಕದಲ್ಲಿ ಇಂಧನ ಮಾಸಿಕ ಆಚರಣೆ, ರಾಷ್ಟ್ರೀಯ ರಸ್ತೆ ಸುರಕ್ಷತಾ ಆಚರಣೆ ಹಾಗೂ ಚಾಲಕರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಠಾಣಾಧಿಕಾರಿ ಕಿಶೋರ್ ಕಾರ್ಯಕ್ರಮ ಉದ್ಘಾಟಿಸಿದರು.

ವಿಭಾಗೀಯ ಯಾಂತ್ರಿಕ ಅಭಿಯಂತರರು ಹಾಗೂ ಧರ್ಮಸ್ಥಳ ಘಟಕದ ಘಟಕ ವ್ಯವಸ್ಥಾಪಕರು ಭಾಗವಹಿಸಿದ್ದರು. ಘಟಕದ ಎಲ್ಲಾ ಚಾಲಕ, ನಿರ್ವಾಹಕರನ್ನು ಪುಷ್ಪವನ್ನು ನೀಡುವುದರ ಮೂಲಕ ಅಭಿನಂದಿಸಲಾಯಿತು.

ಘಟಕ ವ್ಯವಸ್ಥಾಪಕ ಸುಂದರ ಎನ್. ಸ್ವಾಗತಿಸಿ ಪ್ರಾಸ್ತಾವಿಸಿದರು. ರೋಷನ್ ಪ್ರಶಾಂತ ವಾಲ್ಟರ್ ಕಾರ್ಯಕ್ರಮ ನಿರೂಪಸಿದರು. ಧರ್ಮಸ್ಥಳ ಘಟಕದ ಸಹಾಯಕ ಕಾರ್ಯಾಧ್ಯಕ್ಷ ಕಮಲ್‌ರಾಜ್ ವಂದಿಸಿದರು.

Related posts

ಅಂತಾರಾಷ್ಟ್ರೀಯ ಕಾರ್ಯಾಗಾರಕ್ಕೆ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿಯರು

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ

Suddi Udaya

ಬೆಳ್ತಂಗಡಿ ನಗರದಲ್ಲಿ ಸರಣಿ ಕಳ್ಳತನ ಪ್ರಕರಣ: ಅಂತರ್ ರಾಜ್ಯ ಕುಖ್ಯಾತ ಕಳ್ಳನ ಸ್ಥಳ ಮಹಜರು

Suddi Udaya

ತೋಟತ್ತಾಡಿ: ಹಾಡು ಹಗಲೇ ಮನೆಯ ಬಾಗಿಲ ಬೀಗವನ್ನು ಮುರಿದು ಗಾದ್ರೇಜ್‌ನ ಲಾಕರ್ ನಲ್ಲಿಟ್ಟಿದ್ದ ರೂ. 1.30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಬೆನಕ ಹೆಲ್ತ್ ಸೆಂಟರ್ ಗೆ IUI  & IVF  ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕ ವತಿಯಿಂದ ದಯಾ ಶಾಲೆಯ ವಿಶೇಷ ಚೇತನ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆ

Suddi Udaya
error: Content is protected !!