March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಪುದುವೆಟ್ಟು ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ


ಪುದುವೆಟ್ಟು : ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 76 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕ ಸಾಹೇಬ್ ಇವರು ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿ ಶುಭಾಶಯಗಳನ್ನು ಸಲ್ಲಿಸಿದರು.

ಎಲ್ಲಾ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯ ಶೀನಪ್ಪಗೌಡ ಸ್ವಾಗತಿಸಿದರು ಹಾಗೂ ಶಿಕ್ಷಕರಾದ ನಿಶಾಂತ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಿಸಿದರು.

Related posts

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

Suddi Udaya

ಭೀಕರ ಮಳೆಗೆ ಚಾರ್ಮಾಡಿ ಗಾಂಧಿನಗರದಲ್ಲಿ ಮನೆಯ ಗೋಡೆ ಕುಸಿತ

Suddi Udaya

ಬೆಳ್ತಂಗಡಿ : ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು; ಸಮಾಜ ಕಲ್ಯಾಣ ಸಚಿವರಿಗೆ ಅಭಿನಂದನೆ

Suddi Udaya
error: Content is protected !!