23.3 C
ಪುತ್ತೂರು, ಬೆಳ್ತಂಗಡಿ
April 19, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

ಬೆಳ್ತಂಗಡಿ ಬಾರ್ಯ ಗ್ರಾಮದ ಶ್ರೀ ಮಹಾವಿಷ್ಣು ದೇವಸ್ಥಾನ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್‌ನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಆಯ್ಕೆಯಾಗಿದ್ದಾರೆ.

ದೇವಾಲಯದಲ್ಲಿ ಜರಗಿದ ಸಭೆಯಲ್ಲಿ ಹಂಗಾಮಿ ಅಧ್ಯಕ್ಷ ಮೊನಪ್ಪ ಗೌಡರಿಂದ ನೂತನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಪ್ರಶಾಂತ್ ಪೈ, ಪವಿತ್ರಪಾಣಿ ಸೂರ್ಯ ನಾರಾಯಣ ಕುದ್ದಣ್ಣಾಯ, ಉಪಾಧ್ಯಕ್ಷ ನಾರಾಯಣ ಗೌಡ, ಕೋಶಾಧಿಕಾರಿ ಸೇಸಪ್ಪ ಸಾಲ್ಯಾನ್, ದೇವಳದ ಅರ್ಚಕ ಗುರುಪ್ರಸಾದ್ ನೂರಿತ್ತಾಯ ಹಾಗು ಟ್ರಸ್ಟಿನ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

Suddi Udaya

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ ಹೃದಯಾಘಾತದಿಂದ ನಿಧನ

Suddi Udaya

ಕುತ್ಲೂರು: ಕಾಡಬಾಗಿಲು ನಲ್ಲಿ ಸೇತುವೆ ರಚನೆಗೆ ರೂ. 1.90 ಕೋಟಿ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!