37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

ಬೆಳ್ತಂಗಡಿ ಬಾರ್ಯ ಗ್ರಾಮದ ಶ್ರೀ ಮಹಾವಿಷ್ಣು ದೇವಸ್ಥಾನ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್‌ನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಆಯ್ಕೆಯಾಗಿದ್ದಾರೆ.

ದೇವಾಲಯದಲ್ಲಿ ಜರಗಿದ ಸಭೆಯಲ್ಲಿ ಹಂಗಾಮಿ ಅಧ್ಯಕ್ಷ ಮೊನಪ್ಪ ಗೌಡರಿಂದ ನೂತನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಪ್ರಶಾಂತ್ ಪೈ, ಪವಿತ್ರಪಾಣಿ ಸೂರ್ಯ ನಾರಾಯಣ ಕುದ್ದಣ್ಣಾಯ, ಉಪಾಧ್ಯಕ್ಷ ನಾರಾಯಣ ಗೌಡ, ಕೋಶಾಧಿಕಾರಿ ಸೇಸಪ್ಪ ಸಾಲ್ಯಾನ್, ದೇವಳದ ಅರ್ಚಕ ಗುರುಪ್ರಸಾದ್ ನೂರಿತ್ತಾಯ ಹಾಗು ಟ್ರಸ್ಟಿನ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya
error: Content is protected !!