July 23, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಯಾರು ಅನ್ನೋ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹಳ್ಳಿ ಹೈದ ಹಾವೇರಿಯ ಕುವರ ಹನುಮಂತು ಬಿಗ್‌ಬಾಸ್ ಸೀಸನ್ 11ರ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ತ್ರಿವಿಕ್ರಮ್ ಮತ್ತು ರಜತ್ ಅವರನ್ನು ಹಿಂದಿಕ್ಕೆ ಹಳ್ಳಿ ಹೈದ ಕಪ್ ಗೆ ಮುತ್ತಿಟ್ಟಿದ್ದಾರೆ. ಹನುಮಂತು ಕಪ್ ಜೊತೆಗೆ 50 ಲಕ್ಷ ರೂ ನಗದು ಬಹುಮಾನ ಕೂಡ ಗೆದ್ದಿದ್ದಾರೆ. ಇನ್ನು ತ್ರಿವಿಕ್ರಮ್ ಅವರು ಫಸ್ಟ್ ರನ್ನರ್ ಅಪ್ ಆಗಿ ಒಟ್ಟು 15 ಲಕ್ಷ ರೂ ನಗದು ಬಹುಮಾನ ಗೆದ್ದಿದ್ದಾರೆ.

ಹನುಮಂತ ಅವರಿಗೆ 5 ಕೋಟಿ 23 ಲಕ್ಷಕ್ಕೂ ಅಧಿಕ ವೋಟ್ ಬಂದಿತ್ತು. ರನ್ನರ್ ಅಪ್ ತ್ರಿವಿಕ್ರಮ್ ಗೆ 2 ಕೋಟಿ ಗೂ ಅಧಿಕ ವೋಟ್ ಬಂದಿತ್ತು. ಇದು ಸೀಸನ್ 10ರಲ್ಲಿ ಸ್ಪರ್ಧಿಗಳಿಗೆ ಸಿಕ್ಕ ವೋಟಿಂಗ್‌ಗಿಂತ ಎರಡು ಪಟ್ಟು ಹೆಚ್ಚು. ರಜತ್ ಕಿಶನ್ ಅವರು ಎರಡನೇ ರನ್ನರ್ ಅಪ್ ಆದರು. ಜೊತೆಗೆ 10 ಲಕ್ಷ ರೂ ನಗದು ಬಹುಮಾನ ಗೆದ್ದಿದ್ದಾರೆ.

Related posts

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

Suddi Udaya

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

Suddi Udaya

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya
error: Content is protected !!