23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳಾಲು: ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಜ.26ರಂದು ಗಣರಾಜ್ಯೋತ್ಸವ ಆಚರಣೆ ನಡೆಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಧ್ವಜಾರೋಹಣ ಮಾಡಿ ಶುಭ ಹಾರೈಸಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲಾ ವಿದ್ಯಾರ್ಥಿಗಳು ಹಾಗೂ ಸರಸ್ವತಿ ಶಾಲಾ ವಿದ್ಯಾರ್ಥಿಗಳು ನಾಡಗೀತೆ ಧ್ವಜ ಗೀತೆ ರಾಷ್ಟ್ರಗೀತೆಯನ್ನು ಹಾಡಿದರು. ಪಂಚಾಯತ್‌ಸಿಬ್ಬಂದಿಗಳಾದ ಪೂರ್ಣಿಮಾ, ಶಶಿಧರ ಓಡಿಪ್ರೊಟ್, ಡೀಕಯ್ಯ ಗೌಡ ಸಹಕರಿಸಿದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೊರ್ಚಾದ ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಮೂಡುಕೋಡಿ

Suddi Udaya

ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡ್ಡಿ: ಗ್ರಾಹಕರ ಪರದಾಟ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya
error: Content is protected !!