23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಶಾಲೆಯ ಕಿಂಡರ್ಗಾರ್ಟನ್ ವಿಭಾಗದ ಮುಖ್ಯಸ್ಥೆ ಜೆಸಿಂತಾ ರೋಡ್ರಿಗಸ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳಾದ ಅನುಶ್ರೀ ಸ್ವಾಗತಿಸಿ, ಶಮ್ರಿ ವಂದಿಸಿ, ರಕ್ಷಣ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಮಚ್ಚಿನ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ

Suddi Udaya

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

Suddi Udaya

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya
error: Content is protected !!