30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸ ವತಿಯಿಂದ ಗಣರಾಜ್ಯೋತ್ಸವ ಆಚರಣೆಯು ಬೆಳ್ತಂಗಡಿ ಖಿಲ್ರ್ ಜುಮ್ಮಾ ಮಸೀದಿಯಲ್ಲಿ ವಠಾರದಲ್ಲಿ ನಡೆಯಿತು

ಖಿಲ್ರ್ ಜುಮ್ಮಾ ಮಸೀದಿ ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾರುಸ್ಸಲಾಂ ಕಾಲೇಜು ಪ್ರಾಧ್ಯಾಪಕ ಸಿನಾನ್ ಹೈತಮಿ ಗಣರಾಜ್ಯೋತ್ಸವದ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ನೌಶಾದ್ ಫೈಝೀ, ನಹೀಮ್ ಅಝ್ಝರಿ ಅಶ್ರಫ್ ಮುಸ್ಲಿಯಾರ್, ದಾರುಸ್ಸಲಾಂ ವಿಧ್ಯಾರ್ಥಿಗಳು, ಮದರಸ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯ ಸಿದ್ದೀಕ್ ಅಝ್ಝರಿ ಸ್ವಾಗತಿಸಿ, ಅಬ್ದುಲ್ ರಹಮಾನ್ ಮದನಿ ವಂದಿಸಿದರು.

Related posts

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಸಾಹಿತ್ಯ ಸಮ್ಮೇಳನ: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ. ರಾ. ಗಣೇಶ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದ್ರವಸಾರಜನಕ ಜಾಡಿಗಳ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya
error: Content is protected !!