25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಮಿತ್ತಬಾಗಿಲು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೬ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಧ್ವಜಾರೋಹಣವನ್ನು ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹೈದರಾಲಿ ಕಾಜೂರು ನೆರವೇರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಇಂದಿರಾ ಕುಮಾರಿ ಸ್ವಾಗತಿಸಿದರು.ಅಧ್ಯಾಪಕರುಗಳಾದ ತಿಪ್ಪೇಸ್ವಾಮಿ, ಸುಷ್ಮಾ, ಶಶಿಕಲಾ, ಸಮೀಮಾ, ಜಯಶ್ರೀ ಹಾಗೂ ವಿದ್ಯಾರ್ಥಿಗಳು ಮತ್ತು ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಮುಂಡಾಜೆ : ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya
error: Content is protected !!