September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯದಿಂದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಮತ್ತು ನೃತ್ಯ ಸ್ಪರ್ಧೆ

ಚಾರ್ಮಾಡಿ: ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯ ಇವರ ವತಿಯಿಂದ ಸ್ವಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಪುರುಷರ ಹಾಗೂ ಮಹಿಳೆಯರ (7+1) ಮುಕ್ತ ಗ್ರಿಪ್ ಮಾದರಿಯ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆಯು ಜ.25ರಂದು ನಡೆಯಿತು.

ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ ರಾಜನ್ ಶ್ರೀ ಕುಂಬಾರರ ಸಂಘ ವಿವೇಕಾನಂದ ನಗರ, ಗಾಂಧಿನಗರ ಕಕ್ಕೆಜಾಲು, ಪುತ್ರಬೈಲು, ಮೇಲಿನ ಕೊಪ್ಪ ಲಾಯಿಲದ ಸದಸ್ಯರು ಮೂರು ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನವನ್ನು ತನ್ನದಾಗಿಸಿಕೊಂಡರು.

Related posts

ಎಲ್‌.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯವೇ ಕಾಂಗ್ರೆಸ್ ಸಂಘಟನೆಯ ಬಲ: ರಕ್ಷಿತ್ ಶಿವರಾಂ

Suddi Udaya

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya
error: Content is protected !!