25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

ಬೆಳ್ತಂಗಡಿ: ಸ್ಥಳೀಯ ಸ್ಥಳಗಳ ಸರಿಯಾದ ಮಾಹಿತಿ ಇಲ್ಲದಿದ್ದರೆ ಏನೆಲ್ಲಾ ಯಡವಟ್ಟುಗಳು ಆಗುತ್ತವೆ ಎಂಬುದಕ್ಕೆ ಲೋಕೋಪಯೋಗಿ ಇಲಾಖೆಯವರು ಅಳದಂಗಡಿಯಲ್ಲಿ ಹಾಕಿರುವ ನಾಮಫಲಕವೇ ಸಾಕ್ಷಿ.


ಇಲಾಖೆಯು ಗುರುವಾಯನಕೆರೆ- ನಾರಾವಿ- ಕಾರ್ಕಳ ರಾಜ್ಯಹೆದ್ದಾರಿಯಲ್ಲಿ ಅಲ್ಲಲ್ಲಿ ಊರುಗಳ ಹೆಸರಿರುವ ನಾಮಫಲಕಗಳನ್ನು ಅಳವಡಿಸಿದೆ. ಇವುಗಳಲ್ಲಿ ಅಳದಂಗಡಿಯಲ್ಲಿ ದೈವಸ್ಥಾನದ ಪಕ್ಕದಲ್ಲಿ ಹಾಕಿರುವ ಫಲಕದಲ್ಲಿ ದೈವದ ಹೆಸರು ಅಪಭ್ರಂಶಗೊಂಡಿದೆ. ಶ್ರೀಸತ್ಯದೇವತೆ ದೈವಸ್ಥಾನ ಅಳದಂಗಡಿ ಎಂದು ಬರೆಯುವ ಬದಲು ” ಸತ್ಯದೇವಾತ ದೇವಸ್ಥಾನ ಅಳದಂಗದಿ ” ಎಂದು ಬರೆಯಲಾಗಿದೆ. ಸತ್ಯದೇವತೆ ಇರುವಲ್ಲಿ ಸತ್ಯದೇವಾತ; ದೈವಸ್ಥಾನ ಇರಬೇಕಾದಲ್ಲಿ ದೇವಸ್ಥಾನ; ಅಳದಂಗಡಿಯ ಬದಲಾಗಿ ಅಳದಂಗದಿ ಆಗಿದೆ.


ಫಲಕ ಹೀಗೇಯೇ ಕೆಲಕಾಲ ಇದ್ದರೆ ಅದರಲ್ಲಿ ಇರುವ ಹೆಸರೇ ಚಾಲ್ತಿಯಲ್ಲಿ ಬಂದರೆ ಅಚ್ಚರಿಯಿಲ್ಲ. ಇನ್ನಾದರೂ ಇಲಾಖೆಯವರು ಸರಿಯಾದ ಫಲಕ ಅಳವಡಿಸುವರೇ ಕಾದು ನೋಡಬೇಕಾಗಿದೆ.

Related posts

ಮಾಚಾರು ಕೆಂಪನೊಟ್ಟು ವಿವಾಹಿತ ಮಹಿಳೆ ಶಶಿಕಲಾ ಶವ ಬಾವಿಯಲ್ಲಿ ಪತ್ತೆ : ಹಲವಾರು ಶಂಕೆ : ಬಂಟ್ವಾಳ ಡಿವೈಎಸ್‌ಪಿ, ಸ್ಥಳಕ್ಕೆ ಆಗಮಿಸಿ ತನಿಖೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

Suddi Udaya

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!