25.7 C
ಪುತ್ತೂರು, ಬೆಳ್ತಂಗಡಿ
April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

ಗುರುವಾಯನಕೆರೆ: ಇಲ್ಲಿಯ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ 16 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಸಾಮಾನ್ಯ ಕ್ಷೇತ್ರದಿಂದ ಎಂ ಜಯರಾಮ ಭಂಡಾರಿ, ಬಾಲಕೃಷ್ಣ ಪೂಂಜ ಹೆಚ್, ಎಸ್ ಜಯರಾಮ ಶೆಟ್ಟಿ, ಎಂ ಗೋಪಾಲಕೃಷ್ಣ ಶೆಟ್ಟಿ, ಕೃಷ್ಣ ರೈ, ಜಯಂತ ಶೆಟ್ಟಿ, ಮಂಜುನಾಥ ರೈ , ಸೀತಾರಾಮ ಶೆಟ್ಟಿ, ಜಯರಾಮ ಶೆಟ್ಟಿ ಎಂ, ಪುಷ್ಪರಾಜ ಶೆಟ್ಟಿ, ಅಜಿತ್ ಕುಮಾರ್, ರಾಜು ಶೆಟ್ಟಿ, ರಘುರಾಮ ಶೆಟ್ಟಿ, ಹಿಂದುಳಿದ ವರ್ಗ ಬಿ. ಕ್ಷೇತ್ರದಿಂದ ಪುರಂದರ ಶೆಟ್ಟಿ, ಮಹಿಳಾ ಮೀಸಲು ಕ್ಷೇತ್ರದಿಂದ ಸಾರಿಕ ಶೆಟ್ಟಿ, ವಿಜಯ ಬಿ. ಶೆಟ್ಟಿ ಆಯ್ಕೆಯಾದರು.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ. ನಡೆಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಜೀರ್ಣೋದ್ದಾರದ ಸಮಾಲೋಚನ ಸಭೆ

Suddi Udaya

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

Suddi Udaya
error: Content is protected !!