July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

ಗುರುವಾಯನಕೆರೆ: ಇಲ್ಲಿಯ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ 16 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಸಾಮಾನ್ಯ ಕ್ಷೇತ್ರದಿಂದ ಎಂ ಜಯರಾಮ ಭಂಡಾರಿ, ಬಾಲಕೃಷ್ಣ ಪೂಂಜ ಹೆಚ್, ಎಸ್ ಜಯರಾಮ ಶೆಟ್ಟಿ, ಎಂ ಗೋಪಾಲಕೃಷ್ಣ ಶೆಟ್ಟಿ, ಕೃಷ್ಣ ರೈ, ಜಯಂತ ಶೆಟ್ಟಿ, ಮಂಜುನಾಥ ರೈ , ಸೀತಾರಾಮ ಶೆಟ್ಟಿ, ಜಯರಾಮ ಶೆಟ್ಟಿ ಎಂ, ಪುಷ್ಪರಾಜ ಶೆಟ್ಟಿ, ಅಜಿತ್ ಕುಮಾರ್, ರಾಜು ಶೆಟ್ಟಿ, ರಘುರಾಮ ಶೆಟ್ಟಿ, ಹಿಂದುಳಿದ ವರ್ಗ ಬಿ. ಕ್ಷೇತ್ರದಿಂದ ಪುರಂದರ ಶೆಟ್ಟಿ, ಮಹಿಳಾ ಮೀಸಲು ಕ್ಷೇತ್ರದಿಂದ ಸಾರಿಕ ಶೆಟ್ಟಿ, ವಿಜಯ ಬಿ. ಶೆಟ್ಟಿ ಆಯ್ಕೆಯಾದರು.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ. ನಡೆಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

Suddi Udaya

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya

ಬದನಾಜೆ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಸೇವಾ ನಿವೃತ್ತಿ

Suddi Udaya

ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

Suddi Udaya

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷ ಸಂಚಿಕೆ ಬಿಡುಗಡೆ

Suddi Udaya
error: Content is protected !!