25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಅರಣ್ಯ ಇಲಾಖೆಯು ಕೊನೆಗೂ ಸಿಬ್ಬಂದಿಯನ್ನು ನಿಯೋಜನೆ ಮಾಡಿದೆ.

ಕೊಟ್ಟಿಗೆಹಾರ ಅರಣ್ಯ ಇಲಾಖೆಯಲ್ಲಿ ಬೆಂಕಿ ವೀಕ್ಷಕರು ಇದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿ ಕಿಡಿಗೇಡುಗಳು ಹಚ್ಚುವ ಬೆಂಕಿಯಿಂದ ಉಂಟಾಗುತ್ತಿರುವ ಕಾಳ್ಗಿಚ್ಚು ತಡೆಯಲು ಸಾಧ್ಯವಾಗುತ್ತಿಲ್ಲ.

ಬಿದರತಳ ಬಳಿ ಅರಣ್ಯದಲ್ಲಿ ಬೆಂಕಿ ಹರಡಿತ್ತು. ಅದಾದ ಒಂದೇ ವಾರದ ನಂತರ ಘಾಟಿಯಲ್ಲಿ ಅಣ್ಣಪ್ಪಸ್ವಾಮಿ ದೇಗುಲದ ಸಮೀಪ ಮತ್ತೆ ಕಾಳ್ಗಿಚ್ಚು ಕಾಣಿಸಿಕೊಂಡು ನೂರಾರು ಎಕರೆ ಹುಲ್ಲುಗಾವಲು ಅಗ್ನಿಗೆ ಆಹುತಿಯಾಯಿತು.

ಇದನ್ನು ತಪ್ಪಿಸಲು ಈಗ ಅರಣ್ಯ ಇಲಾಖೆಯಿಂದ ಆನೆ ಕಾರ್ಯಪಡೆ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡಿದೆ. ರಸ್ತೆ ಬದಿಯಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚುವುದನ್ನು ತಡೆಯಲು, ರಸ್ತೆಯಲ್ಲಿ ವಾಹನ ನಿಲ್ಲಿಸಿದವರ ಮೇಲೆ ನಿಗಾ ಇಡುವ ಕೆಲಸವನ್ನು ಈ ಸಿಬ್ಬಂದಿ ಮಾಡಲಿದ್ದಾರೆ.

Related posts

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

Suddi Udaya

ಫೆ.24-ಫೆ.27: ಬೆಳ್ತಂಗಡಿ ಮೆಸ್ಕಾಂ ಶಾಖಾ ವಿಭಾಗದ ಮಟ್ಟದ ಜನ ಸಂಪರ್ಕ ಸಭೆ

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ 35 ನೇ ವರ್ಷದ ಶಾರದೋತ್ಸವ ಆರಂಭ

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

Suddi Udaya
error: Content is protected !!