25.7 C
ಪುತ್ತೂರು, ಬೆಳ್ತಂಗಡಿ
April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

ಮಡಂತ್ಯಾರು : ಮಚ್ಚಿನ ಶ್ರೀ ಮಾರಿಕಾಂಬ ದೇವಿ ಸನ್ನಿಧಿ ಮಾರಿಗುಡಿ ಪಾರೆಂಕಿ ಸಪ್ತಮದಶ ಪ್ರತಿಷ್ಠ ವರ್ಧಂತ್ಯುತ್ಸವ ವಾರ್ಷಿಕ ದೊಂಪದ ಬಲಿ ನೇಮೋತ್ಸವ ಜ. 28 ಜರಗಿತು.

ಬ್ರಹ್ಮಶ್ರೀ ಶಿವಪ್ರಸಾದ್ ತಂತ್ರಿ ಟಿವಿ ಶ್ರೀಧರರಾವ್ ಪ್ರಧಾನ ಅರ್ಚಕರು ಇವರ ಪುರೋಹಿತದೊಂದಿಗೆ ಸಾಮೂಹಿಕ ದೇವತಾ ಪ್ರಾರ್ಥನೆಯೊಂದಿಗೆ ತೋರಣ ಮುಹೂರ್ತ ಕಲಶ ಪ್ರತಿಷ್ಠೆ ನವಕ ಕಳಶಾಅಭಿಷೇಕ ಮಧ್ಯಾಹ್ನ ವಿಶೇಷ ಪೂಜೆ ಅನ್ನಸಂತರ್ಪಣೆ ರಾತ್ರಿ ಮೂಡಾಯೂರು ಗುತ್ತಿನಿಂದ ಗ್ರಾಮದೈವ ಕೊಡಮನಿತ್ತಾಯ ಮತ್ತು ಇತರ ಪರಿವಾರದ ದೈವಗಳ ಬಂಡಾರ ಆಗಮಿಸಿ ನೇಮೋತ್ಸವ ನಡೆಯಲಿದೆ.

ಮಾರಿಕಾಂಬ ದೇವಿಗೆ ವಿಶೇಷ ದೀಪಲಂಕಾರ ಗದ್ದಿಗೆ ಪೂಜೆ ದರ್ಶನ. ಪ್ರಸಾದ ವಿತರಣೆ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಯಕ್ಷಗಾನ ತಾಳ ಮದ್ದಲೆ ವಾಲಿಮೋಕ್ಷ ನಡೆಯಲಿದೆ. ಕೆ ರತ್ನರಾಜ ಪಡಿವಾಳ್ ಮತ್ತು ಕೆ ರಾಜರತ್ನ ಪಡಿವಾಳ್ ಆಡಳಿತ ಮೊಕ್ತೇಶರರು ಡಾ. ಕೆ. ಯಸ್ ಬಲ್ಲಾಳ್, ಕೋಶಾಧಿಕಾರಿ ಬಾಲಚಂದ್ರ ಹೆಗ್ಡೆ, ಅಧ್ಯಕ್ಷರು ವಿಠಲ್ ಶೆಟ್ಟಿ ಮುಡಯೂರು, ಗೌರವಾಧ್ಯಕ್ಷರು ಜಯಂತಿ ಹಾರಬೆ, ಕಿಶೋರ್ ಕುಮಾರ್ ಶೆಟ್ಟಿ, ಹೆಚ್ ಕಾಂತಪ್ಪ ಗೌಡ ಹಾಗೂ ಊರ ಪರಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ತಣ್ಣೀರುಪಂಥ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಲಾಭಾಂಶ ವಿತರಣೆ ಕಾರ್ಯಕ್ರಮ : ಗ್ರಾಮಾಭಿವೃದ್ಧಿ ಯೋಜನೆ ಪರಿಕಲ್ಪನೆ ಇಂದು ಜಗತ್ತಿಗೆ ಮಾದರಿಯಾಗಿದೆ: ಶಾಸಕ ಹರೀಶ್ ಪೂಂಜ

Suddi Udaya

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya

ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಹಾಗೂ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಗೆ ರೂ.91ಲಕ್ಷ ಕೊರತೆ : ಶಾಸಕ ಹರೀಶ್ ಪೂಂಜರವರು ರೂ.1 ಕೋಟಿ 5 ಲಕ್ಷ ಅನುದಾನ ನೀಡಿದ್ದು ದೇಗುಲದ ಅಭಿವೃದ್ಧಿಗೆ ಬಳಕೆಯಾಗಿದೆ: ದೇವಾಲಯ ಸಂಪೂರ್ಣ ಋಣ ಮುಕ್ತವಾಗಬೇಕು : ಪುರುಷೋತ್ತಮ ರಾವ್

Suddi Udaya
error: Content is protected !!