30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

ಮಡಂತ್ಯಾರು : ಮಚ್ಚಿನ ಶ್ರೀ ಮಾರಿಕಾಂಬ ದೇವಿ ಸನ್ನಿಧಿ ಮಾರಿಗುಡಿ ಪಾರೆಂಕಿ ಸಪ್ತಮದಶ ಪ್ರತಿಷ್ಠ ವರ್ಧಂತ್ಯುತ್ಸವ ವಾರ್ಷಿಕ ದೊಂಪದ ಬಲಿ ನೇಮೋತ್ಸವ ಜ. 28 ಜರಗಿತು.

ಬ್ರಹ್ಮಶ್ರೀ ಶಿವಪ್ರಸಾದ್ ತಂತ್ರಿ ಟಿವಿ ಶ್ರೀಧರರಾವ್ ಪ್ರಧಾನ ಅರ್ಚಕರು ಇವರ ಪುರೋಹಿತದೊಂದಿಗೆ ಸಾಮೂಹಿಕ ದೇವತಾ ಪ್ರಾರ್ಥನೆಯೊಂದಿಗೆ ತೋರಣ ಮುಹೂರ್ತ ಕಲಶ ಪ್ರತಿಷ್ಠೆ ನವಕ ಕಳಶಾಅಭಿಷೇಕ ಮಧ್ಯಾಹ್ನ ವಿಶೇಷ ಪೂಜೆ ಅನ್ನಸಂತರ್ಪಣೆ ರಾತ್ರಿ ಮೂಡಾಯೂರು ಗುತ್ತಿನಿಂದ ಗ್ರಾಮದೈವ ಕೊಡಮನಿತ್ತಾಯ ಮತ್ತು ಇತರ ಪರಿವಾರದ ದೈವಗಳ ಬಂಡಾರ ಆಗಮಿಸಿ ನೇಮೋತ್ಸವ ನಡೆಯಲಿದೆ.

ಮಾರಿಕಾಂಬ ದೇವಿಗೆ ವಿಶೇಷ ದೀಪಲಂಕಾರ ಗದ್ದಿಗೆ ಪೂಜೆ ದರ್ಶನ. ಪ್ರಸಾದ ವಿತರಣೆ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಯಕ್ಷಗಾನ ತಾಳ ಮದ್ದಲೆ ವಾಲಿಮೋಕ್ಷ ನಡೆಯಲಿದೆ. ಕೆ ರತ್ನರಾಜ ಪಡಿವಾಳ್ ಮತ್ತು ಕೆ ರಾಜರತ್ನ ಪಡಿವಾಳ್ ಆಡಳಿತ ಮೊಕ್ತೇಶರರು ಡಾ. ಕೆ. ಯಸ್ ಬಲ್ಲಾಳ್, ಕೋಶಾಧಿಕಾರಿ ಬಾಲಚಂದ್ರ ಹೆಗ್ಡೆ, ಅಧ್ಯಕ್ಷರು ವಿಠಲ್ ಶೆಟ್ಟಿ ಮುಡಯೂರು, ಗೌರವಾಧ್ಯಕ್ಷರು ಜಯಂತಿ ಹಾರಬೆ, ಕಿಶೋರ್ ಕುಮಾರ್ ಶೆಟ್ಟಿ, ಹೆಚ್ ಕಾಂತಪ್ಪ ಗೌಡ ಹಾಗೂ ಊರ ಪರಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ ಬಹುಮಾನ

Suddi Udaya

ಶಕ್ತಿ ಯೋಜನೆಯ ಯಶಸ್ವಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ತೋಟತ್ತಾಡಿ: ಬೈಲಂಗಡಿ ಅರಮನೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ಆರ್‌ಸಿಬಿ ಸಂಭ್ರಮಾಚರಣೆ: ಇಳಂತಿಲ ಮೂಲದ ಯುವತಿ ಮೃತ್ಯು

Suddi Udaya
error: Content is protected !!