25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

ಮಡಂತ್ಯಾರು : ಮಚ್ಚಿನ ಶ್ರೀ ಮಾರಿಕಾಂಬ ದೇವಿ ಸನ್ನಿಧಿ ಮಾರಿಗುಡಿ ಪಾರೆಂಕಿ ಸಪ್ತಮದಶ ಪ್ರತಿಷ್ಠ ವರ್ಧಂತ್ಯುತ್ಸವ ವಾರ್ಷಿಕ ದೊಂಪದ ಬಲಿ ನೇಮೋತ್ಸವ ಜ. 28 ಜರಗಿತು.

ಬ್ರಹ್ಮಶ್ರೀ ಶಿವಪ್ರಸಾದ್ ತಂತ್ರಿ ಟಿವಿ ಶ್ರೀಧರರಾವ್ ಪ್ರಧಾನ ಅರ್ಚಕರು ಇವರ ಪುರೋಹಿತದೊಂದಿಗೆ ಸಾಮೂಹಿಕ ದೇವತಾ ಪ್ರಾರ್ಥನೆಯೊಂದಿಗೆ ತೋರಣ ಮುಹೂರ್ತ ಕಲಶ ಪ್ರತಿಷ್ಠೆ ನವಕ ಕಳಶಾಅಭಿಷೇಕ ಮಧ್ಯಾಹ್ನ ವಿಶೇಷ ಪೂಜೆ ಅನ್ನಸಂತರ್ಪಣೆ ರಾತ್ರಿ ಮೂಡಾಯೂರು ಗುತ್ತಿನಿಂದ ಗ್ರಾಮದೈವ ಕೊಡಮನಿತ್ತಾಯ ಮತ್ತು ಇತರ ಪರಿವಾರದ ದೈವಗಳ ಬಂಡಾರ ಆಗಮಿಸಿ ನೇಮೋತ್ಸವ ನಡೆಯಲಿದೆ.

ಮಾರಿಕಾಂಬ ದೇವಿಗೆ ವಿಶೇಷ ದೀಪಲಂಕಾರ ಗದ್ದಿಗೆ ಪೂಜೆ ದರ್ಶನ. ಪ್ರಸಾದ ವಿತರಣೆ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಯಕ್ಷಗಾನ ತಾಳ ಮದ್ದಲೆ ವಾಲಿಮೋಕ್ಷ ನಡೆಯಲಿದೆ. ಕೆ ರತ್ನರಾಜ ಪಡಿವಾಳ್ ಮತ್ತು ಕೆ ರಾಜರತ್ನ ಪಡಿವಾಳ್ ಆಡಳಿತ ಮೊಕ್ತೇಶರರು ಡಾ. ಕೆ. ಯಸ್ ಬಲ್ಲಾಳ್, ಕೋಶಾಧಿಕಾರಿ ಬಾಲಚಂದ್ರ ಹೆಗ್ಡೆ, ಅಧ್ಯಕ್ಷರು ವಿಠಲ್ ಶೆಟ್ಟಿ ಮುಡಯೂರು, ಗೌರವಾಧ್ಯಕ್ಷರು ಜಯಂತಿ ಹಾರಬೆ, ಕಿಶೋರ್ ಕುಮಾರ್ ಶೆಟ್ಟಿ, ಹೆಚ್ ಕಾಂತಪ್ಪ ಗೌಡ ಹಾಗೂ ಊರ ಪರಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಆರಂಬೋಡಿ : ಪಿಲ್ಲಂಬುಗೋಳಿ ಕಾಂತರಬೆಟ್ಟು ರಸ್ತೆಯನ್ನು ದುರಸ್ತಿಗೊಳಿಸುವಂತೆ ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಓಡಿಲ್ನಾಳ : ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಬಂಟರ ಸಂಘದ ಮಡಂತ್ಯಾರು ವಲಯದ ಸಭೆ :ಗ್ರಾಮ ಸಮಿತಿ ರಚನೆ

Suddi Udaya

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya

ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ

Suddi Udaya
error: Content is protected !!