July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

ಮಡಂತ್ಯಾರು : ಮಚ್ಚಿನ ಶ್ರೀ ಮಾರಿಕಾಂಬ ದೇವಿ ಸನ್ನಿಧಿ ಮಾರಿಗುಡಿ ಪಾರೆಂಕಿ ಸಪ್ತಮದಶ ಪ್ರತಿಷ್ಠ ವರ್ಧಂತ್ಯುತ್ಸವ ವಾರ್ಷಿಕ ದೊಂಪದ ಬಲಿ ನೇಮೋತ್ಸವ ಜ. 28 ಜರಗಿತು.

ಬ್ರಹ್ಮಶ್ರೀ ಶಿವಪ್ರಸಾದ್ ತಂತ್ರಿ ಟಿವಿ ಶ್ರೀಧರರಾವ್ ಪ್ರಧಾನ ಅರ್ಚಕರು ಇವರ ಪುರೋಹಿತದೊಂದಿಗೆ ಸಾಮೂಹಿಕ ದೇವತಾ ಪ್ರಾರ್ಥನೆಯೊಂದಿಗೆ ತೋರಣ ಮುಹೂರ್ತ ಕಲಶ ಪ್ರತಿಷ್ಠೆ ನವಕ ಕಳಶಾಅಭಿಷೇಕ ಮಧ್ಯಾಹ್ನ ವಿಶೇಷ ಪೂಜೆ ಅನ್ನಸಂತರ್ಪಣೆ ರಾತ್ರಿ ಮೂಡಾಯೂರು ಗುತ್ತಿನಿಂದ ಗ್ರಾಮದೈವ ಕೊಡಮನಿತ್ತಾಯ ಮತ್ತು ಇತರ ಪರಿವಾರದ ದೈವಗಳ ಬಂಡಾರ ಆಗಮಿಸಿ ನೇಮೋತ್ಸವ ನಡೆಯಲಿದೆ.

ಮಾರಿಕಾಂಬ ದೇವಿಗೆ ವಿಶೇಷ ದೀಪಲಂಕಾರ ಗದ್ದಿಗೆ ಪೂಜೆ ದರ್ಶನ. ಪ್ರಸಾದ ವಿತರಣೆ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಯಕ್ಷಗಾನ ತಾಳ ಮದ್ದಲೆ ವಾಲಿಮೋಕ್ಷ ನಡೆಯಲಿದೆ. ಕೆ ರತ್ನರಾಜ ಪಡಿವಾಳ್ ಮತ್ತು ಕೆ ರಾಜರತ್ನ ಪಡಿವಾಳ್ ಆಡಳಿತ ಮೊಕ್ತೇಶರರು ಡಾ. ಕೆ. ಯಸ್ ಬಲ್ಲಾಳ್, ಕೋಶಾಧಿಕಾರಿ ಬಾಲಚಂದ್ರ ಹೆಗ್ಡೆ, ಅಧ್ಯಕ್ಷರು ವಿಠಲ್ ಶೆಟ್ಟಿ ಮುಡಯೂರು, ಗೌರವಾಧ್ಯಕ್ಷರು ಜಯಂತಿ ಹಾರಬೆ, ಕಿಶೋರ್ ಕುಮಾರ್ ಶೆಟ್ಟಿ, ಹೆಚ್ ಕಾಂತಪ್ಪ ಗೌಡ ಹಾಗೂ ಊರ ಪರಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ

Suddi Udaya

ಕೊಯ್ಯೂರು ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕೇಳ ಪಂಚಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!