28.3 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಯಕ್ಷ ಭಾರತಿ ಕನ್ಯಾಡಿ, ಬೆಳ್ತಂಗಡಿ ಇದರ ದಶಮಾನೋತ್ಸವ ಸಮಾರಂಭವು ಫೆಬ್ರವರಿ 8ರಂದು ಉಜಿರೆಯ ಶ್ರೀ ರಾಮಕೃಷ್ಣ ಸಭಾಂಗಣದಲ್ಲಿ ಜರಗಲಿದ್ದು ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಯಕ್ಷಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಡಿತಾಯ ಉಜಿರೆ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ದಶಮಾನೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳಂಜ, ಕಾರ್ಯದರ್ಶಿ ವಿದ್ಯಾಕುಮಾರ್ ಕಾಂಚೋಡು, ಟ್ರಸ್ಟಿಗಳಾದ ಹರೀಶ್ ರಾವ್ ಮುಂಡ್ರುಪ್ಪಾಡಿ, ಕುಸುಮಾಕರ ಕುತ್ತೋಡಿ, ಭವ್ಯಹೊಳ್ಳ ಉಜಿರೆ, ಸಂಚಾಲಕ ಮಹೇಶ ಕನ್ಯಾಡಿ, ಸುದರ್ಶನ್ ಕೆ.ವಿ ಕನ್ಯಾಡಿ, ಶ್ರೀನಿವಾಸ ರಾವ್ ಕಲ್ಮಂಜ, ಪುಷ್ಪ ಆರ್ ಶೆಟ್ಟಿ ಉಜಿರೆ, ವೇದವತಿ ಕನ್ಯಾಡಿ, ಚಂದ್ರಾವತಿ ನಾರ್ಯ, ವೀಣಾ ಧರ್ಮಸ್ಥಳ, ನಮನ್ ಧರ್ಮಸ್ಥಳ, ಪ್ರತೀಕ್ಷ ಕನ್ಯಾಡಿ ಉಪಸ್ಥಿತರಿದ್ದರು.

Related posts

ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ:ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಶೇಖರ್ ಲಾಯಿಲ

Suddi Udaya

ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯಬೇಕೆಂದು ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

Suddi Udaya

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!