ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಯಕ್ಷ ಭಾರತಿ ಕನ್ಯಾಡಿ, ಬೆಳ್ತಂಗಡಿ ಇದರ ದಶಮಾನೋತ್ಸವ ಸಮಾರಂಭವು ಫೆಬ್ರವರಿ 8ರಂದು ಉಜಿರೆಯ ಶ್ರೀ ರಾಮಕೃಷ್ಣ ಸಭಾಂಗಣದಲ್ಲಿ ಜರಗಲಿದ್ದು ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಯಕ್ಷಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಡಿತಾಯ ಉಜಿರೆ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ದಶಮಾನೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳಂಜ, ಕಾರ್ಯದರ್ಶಿ ವಿದ್ಯಾಕುಮಾರ್ ಕಾಂಚೋಡು, ಟ್ರಸ್ಟಿಗಳಾದ ಹರೀಶ್ ರಾವ್ ಮುಂಡ್ರುಪ್ಪಾಡಿ, ಕುಸುಮಾಕರ ಕುತ್ತೋಡಿ, ಭವ್ಯಹೊಳ್ಳ ಉಜಿರೆ, ಸಂಚಾಲಕ ಮಹೇಶ ಕನ್ಯಾಡಿ, ಸುದರ್ಶನ್ ಕೆ.ವಿ ಕನ್ಯಾಡಿ, ಶ್ರೀನಿವಾಸ ರಾವ್ ಕಲ್ಮಂಜ, ಪುಷ್ಪ ಆರ್ ಶೆಟ್ಟಿ ಉಜಿರೆ, ವೇದವತಿ ಕನ್ಯಾಡಿ, ಚಂದ್ರಾವತಿ ನಾರ್ಯ, ವೀಣಾ ಧರ್ಮಸ್ಥಳ, ನಮನ್ ಧರ್ಮಸ್ಥಳ, ಪ್ರತೀಕ್ಷ ಕನ್ಯಾಡಿ ಉಪಸ್ಥಿತರಿದ್ದರು.

Related posts

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಗವದ್ಭಕ್ತರ ಸಭೆ: ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ

Suddi Udaya

ಮೇಲಂತಬೆಟ್ಟು ಬದಿನಡೆ ನಾಗಬ್ರಹ್ಮ ದೇವಸ್ಥಾನದಲ್ಲಿ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ, ಗರ್ಭಗುಡಿಯಲ್ಲಿ ನಾಗದೇವರ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆ: ಗ್ರಾಹಕರ ಕೈಗೆಟಕುವ ರೀತಿಯಲ್ಲಿ ‘ಡೈಮಂಡ್ ಫೆಸ್ಟ್’

Suddi Udaya

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

Suddi Udaya

ಬ್ರಾಂಡೆಡ್ ಬಟ್ಟೆ ಖರೀದಿಗೆ ಸುವರ್ಣಾವಕಾಶ! ಶೇ.80 ರವರೆಗೆ ಬ್ರಾಂಡೆಡ್ ಬಟ್ಟೆಗಳ ಮೇಲೆ ಭಾರೀ ರಿಯಾಯಿತಿ

Suddi Udaya
error: Content is protected !!