24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

ಧರ್ಮಸ್ಥಳ ಶಾಂತಿವನ ಟ್ರಸ್ಟ್ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ಶಾಂತಿವನ ಟ್ರಸ್ಟ್ ನ ವತಿಯಿಂದ ನಡೆದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸ.ಉ.ಪ್ರಾ. ಶಾಲೆ ಅಂಡಿಂಜೆಯ 7ನೇ ತರಗತಿಯ ವಿದ್ಯಾರ್ಥಿನಿ ಪ್ರಜ್ಞಾ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಇವರಿಗೆ ಮುಖ್ಯೋಪಾಧ್ಯಾಯ ಶಿವ ಶಂಕರ್ ಭಟ್, ಶಿಕ್ಷಕರು, ಪೋಷಕವೃಂದ, ಶಾಲಾಭಿವೃದ್ಧಿ , ಮೇಲುಸ್ತುವರಿ ಸಮಿತಿಯ ಸದಸ್ಯರ ವತಿಯಿಂದ ಅಭಿನಂದಿಸಲಾಯಿತು.

Related posts

ನಡ್ವಾಲ್ ಸಿರಿ ಜಾತ್ರೋತ್ಸವ ಪ್ರಯುಕ್ತ ಶ್ರೀ ಕ್ಷೇ. ಧ.ಗ್ರಾ. ಯೋಜನೆ ಗುರಿಪಳ್ಳ ಒಕ್ಕೂಟದ ವತಿಯಿಂದ ಶ್ರಮದಾನ ಕಾರ್ಯ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!