25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

ಸೋಮಂತಡ್ಕ: ಇಲ್ಲಿಯ ಆಲದಂಡ್ಕ ಕಡೆ ಹೋಗುತ್ತಿದ್ದ ಸರಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಘಟನೆ ಇಂದು (ಜ. 28ರಂದು ) ಸಂಜೆ ನಡೆದಿದೆ.

ಬಸ್ ನಲ್ಲಿದ ಪ್ರಯಾಣಿಕರಿಗೆ ಗಾಯವಾಗಿದ್ದು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.

Related posts

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಎಲ್.ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವಪರಿಸರ ದಿನಾಚರಣೆ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಧಾರ್ಮಿಕ ಸಂವಾದ ಕಾರ್ಯಕ್ರಮ

Suddi Udaya

ಉಜಿರೆ ಎರ್ನೋಡಿಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹಸಂಸ್ಥೆ ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ಉದ್ಘಾಟನೆ

Suddi Udaya
error: Content is protected !!