25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

ಗುರುವಾಯನಕೆರೆ: ಇಲ್ಲಿಯ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ 16 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಸಾಮಾನ್ಯ ಕ್ಷೇತ್ರದಿಂದ ಎಂ ಜಯರಾಮ ಭಂಡಾರಿ, ಬಾಲಕೃಷ್ಣ ಪೂಂಜ ಹೆಚ್, ಎಸ್ ಜಯರಾಮ ಶೆಟ್ಟಿ, ಎಂ ಗೋಪಾಲಕೃಷ್ಣ ಶೆಟ್ಟಿ, ಕೃಷ್ಣ ರೈ, ಜಯಂತ ಶೆಟ್ಟಿ, ಮಂಜುನಾಥ ರೈ , ಸೀತಾರಾಮ ಶೆಟ್ಟಿ, ಜಯರಾಮ ಶೆಟ್ಟಿ ಎಂ, ಪುಷ್ಪರಾಜ ಶೆಟ್ಟಿ, ಅಜಿತ್ ಕುಮಾರ್, ರಾಜು ಶೆಟ್ಟಿ, ರಘುರಾಮ ಶೆಟ್ಟಿ, ಹಿಂದುಳಿದ ವರ್ಗ ಬಿ. ಕ್ಷೇತ್ರದಿಂದ ಪುರಂದರ ಶೆಟ್ಟಿ, ಮಹಿಳಾ ಮೀಸಲು ಕ್ಷೇತ್ರದಿಂದ ಸಾರಿಕ ಶೆಟ್ಟಿ, ವಿಜಯ ಬಿ. ಶೆಟ್ಟಿ ಆಯ್ಕೆಯಾದರು.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ. ನಡೆಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಆನೆ: ಪ್ರವಾಸಿಗರ ಸೆಲ್ಫಿ ಗೀಳಿಗೆ ಆನೆ ಆಕ್ರೋಶ

Suddi Udaya

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya
error: Content is protected !!