23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಅರಣ್ಯ ಇಲಾಖೆಯು ಕೊನೆಗೂ ಸಿಬ್ಬಂದಿಯನ್ನು ನಿಯೋಜನೆ ಮಾಡಿದೆ.

ಕೊಟ್ಟಿಗೆಹಾರ ಅರಣ್ಯ ಇಲಾಖೆಯಲ್ಲಿ ಬೆಂಕಿ ವೀಕ್ಷಕರು ಇದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿ ಕಿಡಿಗೇಡುಗಳು ಹಚ್ಚುವ ಬೆಂಕಿಯಿಂದ ಉಂಟಾಗುತ್ತಿರುವ ಕಾಳ್ಗಿಚ್ಚು ತಡೆಯಲು ಸಾಧ್ಯವಾಗುತ್ತಿಲ್ಲ.

ಬಿದರತಳ ಬಳಿ ಅರಣ್ಯದಲ್ಲಿ ಬೆಂಕಿ ಹರಡಿತ್ತು. ಅದಾದ ಒಂದೇ ವಾರದ ನಂತರ ಘಾಟಿಯಲ್ಲಿ ಅಣ್ಣಪ್ಪಸ್ವಾಮಿ ದೇಗುಲದ ಸಮೀಪ ಮತ್ತೆ ಕಾಳ್ಗಿಚ್ಚು ಕಾಣಿಸಿಕೊಂಡು ನೂರಾರು ಎಕರೆ ಹುಲ್ಲುಗಾವಲು ಅಗ್ನಿಗೆ ಆಹುತಿಯಾಯಿತು.

ಇದನ್ನು ತಪ್ಪಿಸಲು ಈಗ ಅರಣ್ಯ ಇಲಾಖೆಯಿಂದ ಆನೆ ಕಾರ್ಯಪಡೆ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡಿದೆ. ರಸ್ತೆ ಬದಿಯಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚುವುದನ್ನು ತಡೆಯಲು, ರಸ್ತೆಯಲ್ಲಿ ವಾಹನ ನಿಲ್ಲಿಸಿದವರ ಮೇಲೆ ನಿಗಾ ಇಡುವ ಕೆಲಸವನ್ನು ಈ ಸಿಬ್ಬಂದಿ ಮಾಡಲಿದ್ದಾರೆ.

Related posts

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Suddi Udaya
error: Content is protected !!