32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

ಮಡಂತ್ಯಾರು : ಮಚ್ಚಿನ ಶ್ರೀ ಮಾರಿಕಾಂಬ ದೇವಿ ಸನ್ನಿಧಿ ಮಾರಿಗುಡಿ ಪಾರೆಂಕಿ ಸಪ್ತಮದಶ ಪ್ರತಿಷ್ಠ ವರ್ಧಂತ್ಯುತ್ಸವ ವಾರ್ಷಿಕ ದೊಂಪದ ಬಲಿ ನೇಮೋತ್ಸವ ಜ. 28 ಜರಗಿತು.

ಬ್ರಹ್ಮಶ್ರೀ ಶಿವಪ್ರಸಾದ್ ತಂತ್ರಿ ಟಿವಿ ಶ್ರೀಧರರಾವ್ ಪ್ರಧಾನ ಅರ್ಚಕರು ಇವರ ಪುರೋಹಿತದೊಂದಿಗೆ ಸಾಮೂಹಿಕ ದೇವತಾ ಪ್ರಾರ್ಥನೆಯೊಂದಿಗೆ ತೋರಣ ಮುಹೂರ್ತ ಕಲಶ ಪ್ರತಿಷ್ಠೆ ನವಕ ಕಳಶಾಅಭಿಷೇಕ ಮಧ್ಯಾಹ್ನ ವಿಶೇಷ ಪೂಜೆ ಅನ್ನಸಂತರ್ಪಣೆ ರಾತ್ರಿ ಮೂಡಾಯೂರು ಗುತ್ತಿನಿಂದ ಗ್ರಾಮದೈವ ಕೊಡಮನಿತ್ತಾಯ ಮತ್ತು ಇತರ ಪರಿವಾರದ ದೈವಗಳ ಬಂಡಾರ ಆಗಮಿಸಿ ನೇಮೋತ್ಸವ ನಡೆಯಲಿದೆ.

ಮಾರಿಕಾಂಬ ದೇವಿಗೆ ವಿಶೇಷ ದೀಪಲಂಕಾರ ಗದ್ದಿಗೆ ಪೂಜೆ ದರ್ಶನ. ಪ್ರಸಾದ ವಿತರಣೆ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಯಕ್ಷಗಾನ ತಾಳ ಮದ್ದಲೆ ವಾಲಿಮೋಕ್ಷ ನಡೆಯಲಿದೆ. ಕೆ ರತ್ನರಾಜ ಪಡಿವಾಳ್ ಮತ್ತು ಕೆ ರಾಜರತ್ನ ಪಡಿವಾಳ್ ಆಡಳಿತ ಮೊಕ್ತೇಶರರು ಡಾ. ಕೆ. ಯಸ್ ಬಲ್ಲಾಳ್, ಕೋಶಾಧಿಕಾರಿ ಬಾಲಚಂದ್ರ ಹೆಗ್ಡೆ, ಅಧ್ಯಕ್ಷರು ವಿಠಲ್ ಶೆಟ್ಟಿ ಮುಡಯೂರು, ಗೌರವಾಧ್ಯಕ್ಷರು ಜಯಂತಿ ಹಾರಬೆ, ಕಿಶೋರ್ ಕುಮಾರ್ ಶೆಟ್ಟಿ, ಹೆಚ್ ಕಾಂತಪ್ಪ ಗೌಡ ಹಾಗೂ ಊರ ಪರಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ

Suddi Udaya

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya
error: Content is protected !!