23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

ಮಡಂತ್ಯಾರು : ಮಚ್ಚಿನ ಶ್ರೀ ಮಾರಿಕಾಂಬ ದೇವಿ ಸನ್ನಿಧಿ ಮಾರಿಗುಡಿ ಪಾರೆಂಕಿ ಸಪ್ತಮದಶ ಪ್ರತಿಷ್ಠ ವರ್ಧಂತ್ಯುತ್ಸವ ವಾರ್ಷಿಕ ದೊಂಪದ ಬಲಿ ನೇಮೋತ್ಸವ ಜ. 28 ಜರಗಿತು.

ಬ್ರಹ್ಮಶ್ರೀ ಶಿವಪ್ರಸಾದ್ ತಂತ್ರಿ ಟಿವಿ ಶ್ರೀಧರರಾವ್ ಪ್ರಧಾನ ಅರ್ಚಕರು ಇವರ ಪುರೋಹಿತದೊಂದಿಗೆ ಸಾಮೂಹಿಕ ದೇವತಾ ಪ್ರಾರ್ಥನೆಯೊಂದಿಗೆ ತೋರಣ ಮುಹೂರ್ತ ಕಲಶ ಪ್ರತಿಷ್ಠೆ ನವಕ ಕಳಶಾಅಭಿಷೇಕ ಮಧ್ಯಾಹ್ನ ವಿಶೇಷ ಪೂಜೆ ಅನ್ನಸಂತರ್ಪಣೆ ರಾತ್ರಿ ಮೂಡಾಯೂರು ಗುತ್ತಿನಿಂದ ಗ್ರಾಮದೈವ ಕೊಡಮನಿತ್ತಾಯ ಮತ್ತು ಇತರ ಪರಿವಾರದ ದೈವಗಳ ಬಂಡಾರ ಆಗಮಿಸಿ ನೇಮೋತ್ಸವ ನಡೆಯಲಿದೆ.

ಮಾರಿಕಾಂಬ ದೇವಿಗೆ ವಿಶೇಷ ದೀಪಲಂಕಾರ ಗದ್ದಿಗೆ ಪೂಜೆ ದರ್ಶನ. ಪ್ರಸಾದ ವಿತರಣೆ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಯಕ್ಷಗಾನ ತಾಳ ಮದ್ದಲೆ ವಾಲಿಮೋಕ್ಷ ನಡೆಯಲಿದೆ. ಕೆ ರತ್ನರಾಜ ಪಡಿವಾಳ್ ಮತ್ತು ಕೆ ರಾಜರತ್ನ ಪಡಿವಾಳ್ ಆಡಳಿತ ಮೊಕ್ತೇಶರರು ಡಾ. ಕೆ. ಯಸ್ ಬಲ್ಲಾಳ್, ಕೋಶಾಧಿಕಾರಿ ಬಾಲಚಂದ್ರ ಹೆಗ್ಡೆ, ಅಧ್ಯಕ್ಷರು ವಿಠಲ್ ಶೆಟ್ಟಿ ಮುಡಯೂರು, ಗೌರವಾಧ್ಯಕ್ಷರು ಜಯಂತಿ ಹಾರಬೆ, ಕಿಶೋರ್ ಕುಮಾರ್ ಶೆಟ್ಟಿ, ಹೆಚ್ ಕಾಂತಪ್ಪ ಗೌಡ ಹಾಗೂ ಊರ ಪರಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ನಿಯೋಗದಿಂದ ವಿ.ಪ. ಶಾಸಕ ಐವನ್ ಡಿ ಸೋಜಾ ರವರ ಭೇಟಿ, ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಬಗ್ಗೆ ಚರ್ಚೆ

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಗುರುವಾಯನಕೆರೆ: ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಕ್ಲಸ್ಟರ್ ಮಟ್ಟದ ವಾರ್ಷಿಕ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಲಾಯಿಲ: ಶ್ರೀ ಗುರು ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದಿಂದ ಶ್ರೀ ಶನೇಶ್ವರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!