July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

ಮಡಂತ್ಯಾರು : ಮಚ್ಚಿನ ಶ್ರೀ ಮಾರಿಕಾಂಬ ದೇವಿ ಸನ್ನಿಧಿ ಮಾರಿಗುಡಿ ಪಾರೆಂಕಿ ಸಪ್ತಮದಶ ಪ್ರತಿಷ್ಠ ವರ್ಧಂತ್ಯುತ್ಸವ ವಾರ್ಷಿಕ ದೊಂಪದ ಬಲಿ ನೇಮೋತ್ಸವ ಜ. 28 ಜರಗಿತು.

ಬ್ರಹ್ಮಶ್ರೀ ಶಿವಪ್ರಸಾದ್ ತಂತ್ರಿ ಟಿವಿ ಶ್ರೀಧರರಾವ್ ಪ್ರಧಾನ ಅರ್ಚಕರು ಇವರ ಪುರೋಹಿತದೊಂದಿಗೆ ಸಾಮೂಹಿಕ ದೇವತಾ ಪ್ರಾರ್ಥನೆಯೊಂದಿಗೆ ತೋರಣ ಮುಹೂರ್ತ ಕಲಶ ಪ್ರತಿಷ್ಠೆ ನವಕ ಕಳಶಾಅಭಿಷೇಕ ಮಧ್ಯಾಹ್ನ ವಿಶೇಷ ಪೂಜೆ ಅನ್ನಸಂತರ್ಪಣೆ ರಾತ್ರಿ ಮೂಡಾಯೂರು ಗುತ್ತಿನಿಂದ ಗ್ರಾಮದೈವ ಕೊಡಮನಿತ್ತಾಯ ಮತ್ತು ಇತರ ಪರಿವಾರದ ದೈವಗಳ ಬಂಡಾರ ಆಗಮಿಸಿ ನೇಮೋತ್ಸವ ನಡೆಯಲಿದೆ.

ಮಾರಿಕಾಂಬ ದೇವಿಗೆ ವಿಶೇಷ ದೀಪಲಂಕಾರ ಗದ್ದಿಗೆ ಪೂಜೆ ದರ್ಶನ. ಪ್ರಸಾದ ವಿತರಣೆ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಯಕ್ಷಗಾನ ತಾಳ ಮದ್ದಲೆ ವಾಲಿಮೋಕ್ಷ ನಡೆಯಲಿದೆ. ಕೆ ರತ್ನರಾಜ ಪಡಿವಾಳ್ ಮತ್ತು ಕೆ ರಾಜರತ್ನ ಪಡಿವಾಳ್ ಆಡಳಿತ ಮೊಕ್ತೇಶರರು ಡಾ. ಕೆ. ಯಸ್ ಬಲ್ಲಾಳ್, ಕೋಶಾಧಿಕಾರಿ ಬಾಲಚಂದ್ರ ಹೆಗ್ಡೆ, ಅಧ್ಯಕ್ಷರು ವಿಠಲ್ ಶೆಟ್ಟಿ ಮುಡಯೂರು, ಗೌರವಾಧ್ಯಕ್ಷರು ಜಯಂತಿ ಹಾರಬೆ, ಕಿಶೋರ್ ಕುಮಾರ್ ಶೆಟ್ಟಿ, ಹೆಚ್ ಕಾಂತಪ್ಪ ಗೌಡ ಹಾಗೂ ಊರ ಪರಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ವಿಶೇಷ ತರಬೇತಿ ದಿನಾಚರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಡಿ.29: ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ವೈಭವ

Suddi Udaya

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್ ಕುಲಾಲ್ ರಿಗೆ ಗೌರವಾರ್ಪಣೆ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ಗುರುಪೂಜೆಯ ಪೂರ್ವಭಾವಿ ಸಭೆ

Suddi Udaya
error: Content is protected !!