23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಯಕ್ಷ ಭಾರತಿ ಕನ್ಯಾಡಿ, ಬೆಳ್ತಂಗಡಿ ಇದರ ದಶಮಾನೋತ್ಸವ ಸಮಾರಂಭವು ಫೆಬ್ರವರಿ 8ರಂದು ಉಜಿರೆಯ ಶ್ರೀ ರಾಮಕೃಷ್ಣ ಸಭಾಂಗಣದಲ್ಲಿ ಜರಗಲಿದ್ದು ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಯಕ್ಷಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಡಿತಾಯ ಉಜಿರೆ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ದಶಮಾನೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳಂಜ, ಕಾರ್ಯದರ್ಶಿ ವಿದ್ಯಾಕುಮಾರ್ ಕಾಂಚೋಡು, ಟ್ರಸ್ಟಿಗಳಾದ ಹರೀಶ್ ರಾವ್ ಮುಂಡ್ರುಪ್ಪಾಡಿ, ಕುಸುಮಾಕರ ಕುತ್ತೋಡಿ, ಭವ್ಯಹೊಳ್ಳ ಉಜಿರೆ, ಸಂಚಾಲಕ ಮಹೇಶ ಕನ್ಯಾಡಿ, ಸುದರ್ಶನ್ ಕೆ.ವಿ ಕನ್ಯಾಡಿ, ಶ್ರೀನಿವಾಸ ರಾವ್ ಕಲ್ಮಂಜ, ಪುಷ್ಪ ಆರ್ ಶೆಟ್ಟಿ ಉಜಿರೆ, ವೇದವತಿ ಕನ್ಯಾಡಿ, ಚಂದ್ರಾವತಿ ನಾರ್ಯ, ವೀಣಾ ಧರ್ಮಸ್ಥಳ, ನಮನ್ ಧರ್ಮಸ್ಥಳ, ಪ್ರತೀಕ್ಷ ಕನ್ಯಾಡಿ ಉಪಸ್ಥಿತರಿದ್ದರು.

Related posts

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆ: ಹರೀಶ್ ಪೂಂಜ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya

ಕಕ್ಕಿಂಜೆ ಶಾಲಾ ಪ್ರಾರಂಭೋತ್ಸವ : ಪೋಷಕರಿಗೆ ಮಾರ್ಗದರ್ಶನ

Suddi Udaya

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya
error: Content is protected !!