27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

ಧರ್ಮಸ್ಥಳ. ಶಾಂತಿವನ ಟ್ರಸ್ಟ್ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ಜ್ಞಾನ ದರ್ಶಿನಿ ಪುಸ್ತಕವನ್ನಾಧರಿಸಿದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ ಪಡೆದಿರುತ್ತಾನೆ.


ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ನಡೆದಿರುವ ಈ ಸ್ಪರ್ಧೆಯ ಬಹುಮಾನವನ್ನು ಡಾ. ಡಿ ವೀರೇಂದ್ರ ಹೆಗಡೆಯವರು ನೀಡಿ ಅಭಿನಂದಿಸಿರುತ್ತಾರೆ. ಶಿಕ್ಷಕಿ ಶ್ರೀಮತಿ ಉಷಾ ಕುಮಾರಿ ಇವರು ತರಬೇತಿ ನೀಡಿರುತ್ತಾರೆ.

Related posts

ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣಹೋಮ ಮತ್ತು ಭತ್ತದ ತೆನೆ ವಿತರಣೆ

Suddi Udaya

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

Suddi Udaya

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

Suddi Udaya
error: Content is protected !!