25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

ಧರ್ಮಸ್ಥಳ. ಶಾಂತಿವನ ಟ್ರಸ್ಟ್ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ಜ್ಞಾನ ದರ್ಶಿನಿ ಪುಸ್ತಕವನ್ನಾಧರಿಸಿದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ ಪಡೆದಿರುತ್ತಾನೆ.


ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ನಡೆದಿರುವ ಈ ಸ್ಪರ್ಧೆಯ ಬಹುಮಾನವನ್ನು ಡಾ. ಡಿ ವೀರೇಂದ್ರ ಹೆಗಡೆಯವರು ನೀಡಿ ಅಭಿನಂದಿಸಿರುತ್ತಾರೆ. ಶಿಕ್ಷಕಿ ಶ್ರೀಮತಿ ಉಷಾ ಕುಮಾರಿ ಇವರು ತರಬೇತಿ ನೀಡಿರುತ್ತಾರೆ.

Related posts

ಕಳೆಂಜ: ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪಜಿರಡ್ಕ ಶ್ರೀ ಓಂಕಾರೇಶ್ವರ ಭಜನಾ ಮಂಡಳಿಯಿಂದ 13ನೇ ವರ್ಷದ ಗೋಕುಲಾಷ್ಟಮಿ

Suddi Udaya

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!