27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಕಾಶಿಪಟ್ಣ: ಕಾಶಿಪಟ್ಣ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ಸತೀಶ್ ರವರ ಅಧ್ಯಕ್ಷತೆಯಲ್ಲಿ ಜ.28 ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ಹಿರಿಯ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶುಭವಿ, ಕಾರ್ಯದರ್ಶಿ ಲೀನಾ ಬೆನಡಿಕ್ಟ ಲೋಬೊ, ಪಂಚಾಯತ್‌ ಸದಸ್ಯರಾದ ಶ್ರೀಮತಿ ಶಿಲ್ಪಾ, ಶ್ರೀಮತಿ ಸುಶೀಲ, ಅಶೋಕ್ ಕುಮಾರ್, ರವೀಂದ್ರ ಪಿ, ಶ್ರೀಮತಿ ಸವಿತಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಆಶಾಲತಾ ಎಚ್. ಸ್ವಾಗತಿಸಿ, ಅನುಪಾಲನ ವರದಿಯನ್ನು ವಾಚಿಸಿದರು.

Related posts

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಶಿವಪ್ಪ ಪೂಜಾರಿ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆ ಸಮರ್ಪಣೆ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

Suddi Udaya
error: Content is protected !!