25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಅರಣ್ಯ ಇಲಾಖೆಯು ಕೊನೆಗೂ ಸಿಬ್ಬಂದಿಯನ್ನು ನಿಯೋಜನೆ ಮಾಡಿದೆ.

ಕೊಟ್ಟಿಗೆಹಾರ ಅರಣ್ಯ ಇಲಾಖೆಯಲ್ಲಿ ಬೆಂಕಿ ವೀಕ್ಷಕರು ಇದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿ ಕಿಡಿಗೇಡುಗಳು ಹಚ್ಚುವ ಬೆಂಕಿಯಿಂದ ಉಂಟಾಗುತ್ತಿರುವ ಕಾಳ್ಗಿಚ್ಚು ತಡೆಯಲು ಸಾಧ್ಯವಾಗುತ್ತಿಲ್ಲ.

ಬಿದರತಳ ಬಳಿ ಅರಣ್ಯದಲ್ಲಿ ಬೆಂಕಿ ಹರಡಿತ್ತು. ಅದಾದ ಒಂದೇ ವಾರದ ನಂತರ ಘಾಟಿಯಲ್ಲಿ ಅಣ್ಣಪ್ಪಸ್ವಾಮಿ ದೇಗುಲದ ಸಮೀಪ ಮತ್ತೆ ಕಾಳ್ಗಿಚ್ಚು ಕಾಣಿಸಿಕೊಂಡು ನೂರಾರು ಎಕರೆ ಹುಲ್ಲುಗಾವಲು ಅಗ್ನಿಗೆ ಆಹುತಿಯಾಯಿತು.

ಇದನ್ನು ತಪ್ಪಿಸಲು ಈಗ ಅರಣ್ಯ ಇಲಾಖೆಯಿಂದ ಆನೆ ಕಾರ್ಯಪಡೆ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡಿದೆ. ರಸ್ತೆ ಬದಿಯಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚುವುದನ್ನು ತಡೆಯಲು, ರಸ್ತೆಯಲ್ಲಿ ವಾಹನ ನಿಲ್ಲಿಸಿದವರ ಮೇಲೆ ನಿಗಾ ಇಡುವ ಕೆಲಸವನ್ನು ಈ ಸಿಬ್ಬಂದಿ ಮಾಡಲಿದ್ದಾರೆ.

Related posts

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಉಜಿರೆಯಲ್ಲಿ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಯೂಮ್ ಸೆಂಟರ್ ಪ್ರಾರಂಭೋತ್ಸವ ಡ್ಯಾನ್ಸ್ ತರಭೇತಿ ಪಡೆಯುವವರಿಗೆ ತ್ರಿಲೋಕ್ ಉತ್ತಮ ವೇದಿಕೆ- ಸುಧೀರ್ ಜೈನ್

Suddi Udaya

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ಬೆಳ್ತಂಗಡಿ : ಹಾ.ಉ.ಸ. ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ

Suddi Udaya

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

Suddi Udaya
error: Content is protected !!