23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

ಮಡಂತ್ಯಾರು : ಮಚ್ಚಿನ ಶ್ರೀ ಮಾರಿಕಾಂಬ ದೇವಿ ಸನ್ನಿಧಿ ಮಾರಿಗುಡಿ ಪಾರೆಂಕಿ ಸಪ್ತಮದಶ ಪ್ರತಿಷ್ಠ ವರ್ಧಂತ್ಯುತ್ಸವ ವಾರ್ಷಿಕ ದೊಂಪದ ಬಲಿ ನೇಮೋತ್ಸವ ಜ. 28 ಜರಗಿತು.

ಬ್ರಹ್ಮಶ್ರೀ ಶಿವಪ್ರಸಾದ್ ತಂತ್ರಿ ಟಿವಿ ಶ್ರೀಧರರಾವ್ ಪ್ರಧಾನ ಅರ್ಚಕರು ಇವರ ಪುರೋಹಿತದೊಂದಿಗೆ ಸಾಮೂಹಿಕ ದೇವತಾ ಪ್ರಾರ್ಥನೆಯೊಂದಿಗೆ ತೋರಣ ಮುಹೂರ್ತ ಕಲಶ ಪ್ರತಿಷ್ಠೆ ನವಕ ಕಳಶಾಅಭಿಷೇಕ ಮಧ್ಯಾಹ್ನ ವಿಶೇಷ ಪೂಜೆ ಅನ್ನಸಂತರ್ಪಣೆ ರಾತ್ರಿ ಮೂಡಾಯೂರು ಗುತ್ತಿನಿಂದ ಗ್ರಾಮದೈವ ಕೊಡಮನಿತ್ತಾಯ ಮತ್ತು ಇತರ ಪರಿವಾರದ ದೈವಗಳ ಬಂಡಾರ ಆಗಮಿಸಿ ನೇಮೋತ್ಸವ ನಡೆಯಲಿದೆ.

ಮಾರಿಕಾಂಬ ದೇವಿಗೆ ವಿಶೇಷ ದೀಪಲಂಕಾರ ಗದ್ದಿಗೆ ಪೂಜೆ ದರ್ಶನ. ಪ್ರಸಾದ ವಿತರಣೆ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಯಕ್ಷಗಾನ ತಾಳ ಮದ್ದಲೆ ವಾಲಿಮೋಕ್ಷ ನಡೆಯಲಿದೆ. ಕೆ ರತ್ನರಾಜ ಪಡಿವಾಳ್ ಮತ್ತು ಕೆ ರಾಜರತ್ನ ಪಡಿವಾಳ್ ಆಡಳಿತ ಮೊಕ್ತೇಶರರು ಡಾ. ಕೆ. ಯಸ್ ಬಲ್ಲಾಳ್, ಕೋಶಾಧಿಕಾರಿ ಬಾಲಚಂದ್ರ ಹೆಗ್ಡೆ, ಅಧ್ಯಕ್ಷರು ವಿಠಲ್ ಶೆಟ್ಟಿ ಮುಡಯೂರು, ಗೌರವಾಧ್ಯಕ್ಷರು ಜಯಂತಿ ಹಾರಬೆ, ಕಿಶೋರ್ ಕುಮಾರ್ ಶೆಟ್ಟಿ, ಹೆಚ್ ಕಾಂತಪ್ಪ ಗೌಡ ಹಾಗೂ ಊರ ಪರಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಆದಿಗುರು ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ

Suddi Udaya

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್ ಸಿ ಸಿ ಕ್ಯಾಡೆಟ್‌ಗಳು ಶ್ರೀನಗರದಲ್ಲಿ ನಡೆಯುವ ವಿಶೇಷ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಉಜಿರೆ ಕು| ಸೌಜನ್ಯಳ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

Suddi Udaya
error: Content is protected !!