23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

ಮಡಂತ್ಯಾರು : ಮಚ್ಚಿನ ಶ್ರೀ ಮಾರಿಕಾಂಬ ದೇವಿ ಸನ್ನಿಧಿ ಮಾರಿಗುಡಿ ಪಾರೆಂಕಿ ಸಪ್ತಮದಶ ಪ್ರತಿಷ್ಠ ವರ್ಧಂತ್ಯುತ್ಸವ ವಾರ್ಷಿಕ ದೊಂಪದ ಬಲಿ ನೇಮೋತ್ಸವ ಜ. 28 ಜರಗಿತು.

ಬ್ರಹ್ಮಶ್ರೀ ಶಿವಪ್ರಸಾದ್ ತಂತ್ರಿ ಟಿವಿ ಶ್ರೀಧರರಾವ್ ಪ್ರಧಾನ ಅರ್ಚಕರು ಇವರ ಪುರೋಹಿತದೊಂದಿಗೆ ಸಾಮೂಹಿಕ ದೇವತಾ ಪ್ರಾರ್ಥನೆಯೊಂದಿಗೆ ತೋರಣ ಮುಹೂರ್ತ ಕಲಶ ಪ್ರತಿಷ್ಠೆ ನವಕ ಕಳಶಾಅಭಿಷೇಕ ಮಧ್ಯಾಹ್ನ ವಿಶೇಷ ಪೂಜೆ ಅನ್ನಸಂತರ್ಪಣೆ ರಾತ್ರಿ ಮೂಡಾಯೂರು ಗುತ್ತಿನಿಂದ ಗ್ರಾಮದೈವ ಕೊಡಮನಿತ್ತಾಯ ಮತ್ತು ಇತರ ಪರಿವಾರದ ದೈವಗಳ ಬಂಡಾರ ಆಗಮಿಸಿ ನೇಮೋತ್ಸವ ನಡೆಯಲಿದೆ.

ಮಾರಿಕಾಂಬ ದೇವಿಗೆ ವಿಶೇಷ ದೀಪಲಂಕಾರ ಗದ್ದಿಗೆ ಪೂಜೆ ದರ್ಶನ. ಪ್ರಸಾದ ವಿತರಣೆ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಯಕ್ಷಗಾನ ತಾಳ ಮದ್ದಲೆ ವಾಲಿಮೋಕ್ಷ ನಡೆಯಲಿದೆ. ಕೆ ರತ್ನರಾಜ ಪಡಿವಾಳ್ ಮತ್ತು ಕೆ ರಾಜರತ್ನ ಪಡಿವಾಳ್ ಆಡಳಿತ ಮೊಕ್ತೇಶರರು ಡಾ. ಕೆ. ಯಸ್ ಬಲ್ಲಾಳ್, ಕೋಶಾಧಿಕಾರಿ ಬಾಲಚಂದ್ರ ಹೆಗ್ಡೆ, ಅಧ್ಯಕ್ಷರು ವಿಠಲ್ ಶೆಟ್ಟಿ ಮುಡಯೂರು, ಗೌರವಾಧ್ಯಕ್ಷರು ಜಯಂತಿ ಹಾರಬೆ, ಕಿಶೋರ್ ಕುಮಾರ್ ಶೆಟ್ಟಿ, ಹೆಚ್ ಕಾಂತಪ್ಪ ಗೌಡ ಹಾಗೂ ಊರ ಪರಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಜಪಾನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಕಾರ್ಯಕ್ರಮ SAKURA ಗೆ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಆಯ್ಕೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

Suddi Udaya

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಬೆಳ್ತಂಗಡಿ ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್& ಫರ್ನಿಚರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya
error: Content is protected !!