25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

ಮಡಂತ್ಯಾರು : ಮಚ್ಚಿನ ಶ್ರೀ ಮಾರಿಕಾಂಬ ದೇವಿ ಸನ್ನಿಧಿ ಮಾರಿಗುಡಿ ಪಾರೆಂಕಿ ಸಪ್ತಮದಶ ಪ್ರತಿಷ್ಠ ವರ್ಧಂತ್ಯುತ್ಸವ ವಾರ್ಷಿಕ ದೊಂಪದ ಬಲಿ ನೇಮೋತ್ಸವ ಜ. 28 ಜರಗಿತು.

ಬ್ರಹ್ಮಶ್ರೀ ಶಿವಪ್ರಸಾದ್ ತಂತ್ರಿ ಟಿವಿ ಶ್ರೀಧರರಾವ್ ಪ್ರಧಾನ ಅರ್ಚಕರು ಇವರ ಪುರೋಹಿತದೊಂದಿಗೆ ಸಾಮೂಹಿಕ ದೇವತಾ ಪ್ರಾರ್ಥನೆಯೊಂದಿಗೆ ತೋರಣ ಮುಹೂರ್ತ ಕಲಶ ಪ್ರತಿಷ್ಠೆ ನವಕ ಕಳಶಾಅಭಿಷೇಕ ಮಧ್ಯಾಹ್ನ ವಿಶೇಷ ಪೂಜೆ ಅನ್ನಸಂತರ್ಪಣೆ ರಾತ್ರಿ ಮೂಡಾಯೂರು ಗುತ್ತಿನಿಂದ ಗ್ರಾಮದೈವ ಕೊಡಮನಿತ್ತಾಯ ಮತ್ತು ಇತರ ಪರಿವಾರದ ದೈವಗಳ ಬಂಡಾರ ಆಗಮಿಸಿ ನೇಮೋತ್ಸವ ನಡೆಯಲಿದೆ.

ಮಾರಿಕಾಂಬ ದೇವಿಗೆ ವಿಶೇಷ ದೀಪಲಂಕಾರ ಗದ್ದಿಗೆ ಪೂಜೆ ದರ್ಶನ. ಪ್ರಸಾದ ವಿತರಣೆ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಯಕ್ಷಗಾನ ತಾಳ ಮದ್ದಲೆ ವಾಲಿಮೋಕ್ಷ ನಡೆಯಲಿದೆ. ಕೆ ರತ್ನರಾಜ ಪಡಿವಾಳ್ ಮತ್ತು ಕೆ ರಾಜರತ್ನ ಪಡಿವಾಳ್ ಆಡಳಿತ ಮೊಕ್ತೇಶರರು ಡಾ. ಕೆ. ಯಸ್ ಬಲ್ಲಾಳ್, ಕೋಶಾಧಿಕಾರಿ ಬಾಲಚಂದ್ರ ಹೆಗ್ಡೆ, ಅಧ್ಯಕ್ಷರು ವಿಠಲ್ ಶೆಟ್ಟಿ ಮುಡಯೂರು, ಗೌರವಾಧ್ಯಕ್ಷರು ಜಯಂತಿ ಹಾರಬೆ, ಕಿಶೋರ್ ಕುಮಾರ್ ಶೆಟ್ಟಿ, ಹೆಚ್ ಕಾಂತಪ್ಪ ಗೌಡ ಹಾಗೂ ಊರ ಪರಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya
error: Content is protected !!