September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

ಮಡಂತ್ಯಾರು : ಮಚ್ಚಿನ ಶ್ರೀ ಮಾರಿಕಾಂಬ ದೇವಿ ಸನ್ನಿಧಿ ಮಾರಿಗುಡಿ ಪಾರೆಂಕಿ ಸಪ್ತಮದಶ ಪ್ರತಿಷ್ಠ ವರ್ಧಂತ್ಯುತ್ಸವ ವಾರ್ಷಿಕ ದೊಂಪದ ಬಲಿ ನೇಮೋತ್ಸವ ಜ. 28 ಜರಗಿತು.

ಬ್ರಹ್ಮಶ್ರೀ ಶಿವಪ್ರಸಾದ್ ತಂತ್ರಿ ಟಿವಿ ಶ್ರೀಧರರಾವ್ ಪ್ರಧಾನ ಅರ್ಚಕರು ಇವರ ಪುರೋಹಿತದೊಂದಿಗೆ ಸಾಮೂಹಿಕ ದೇವತಾ ಪ್ರಾರ್ಥನೆಯೊಂದಿಗೆ ತೋರಣ ಮುಹೂರ್ತ ಕಲಶ ಪ್ರತಿಷ್ಠೆ ನವಕ ಕಳಶಾಅಭಿಷೇಕ ಮಧ್ಯಾಹ್ನ ವಿಶೇಷ ಪೂಜೆ ಅನ್ನಸಂತರ್ಪಣೆ ರಾತ್ರಿ ಮೂಡಾಯೂರು ಗುತ್ತಿನಿಂದ ಗ್ರಾಮದೈವ ಕೊಡಮನಿತ್ತಾಯ ಮತ್ತು ಇತರ ಪರಿವಾರದ ದೈವಗಳ ಬಂಡಾರ ಆಗಮಿಸಿ ನೇಮೋತ್ಸವ ನಡೆಯಲಿದೆ.

ಮಾರಿಕಾಂಬ ದೇವಿಗೆ ವಿಶೇಷ ದೀಪಲಂಕಾರ ಗದ್ದಿಗೆ ಪೂಜೆ ದರ್ಶನ. ಪ್ರಸಾದ ವಿತರಣೆ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಯಕ್ಷಗಾನ ತಾಳ ಮದ್ದಲೆ ವಾಲಿಮೋಕ್ಷ ನಡೆಯಲಿದೆ. ಕೆ ರತ್ನರಾಜ ಪಡಿವಾಳ್ ಮತ್ತು ಕೆ ರಾಜರತ್ನ ಪಡಿವಾಳ್ ಆಡಳಿತ ಮೊಕ್ತೇಶರರು ಡಾ. ಕೆ. ಯಸ್ ಬಲ್ಲಾಳ್, ಕೋಶಾಧಿಕಾರಿ ಬಾಲಚಂದ್ರ ಹೆಗ್ಡೆ, ಅಧ್ಯಕ್ಷರು ವಿಠಲ್ ಶೆಟ್ಟಿ ಮುಡಯೂರು, ಗೌರವಾಧ್ಯಕ್ಷರು ಜಯಂತಿ ಹಾರಬೆ, ಕಿಶೋರ್ ಕುಮಾರ್ ಶೆಟ್ಟಿ, ಹೆಚ್ ಕಾಂತಪ್ಪ ಗೌಡ ಹಾಗೂ ಊರ ಪರಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ:ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬ್ಲಾಕ್ ಕಾಂಗ್ರೆಸ್ ನಿಂದ ಪೊಲೀಸ್ ದೂರು

Suddi Udaya

ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya
error: Content is protected !!