25.6 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಯಕ್ಷ ಭಾರತಿ ಕನ್ಯಾಡಿ, ಬೆಳ್ತಂಗಡಿ ಇದರ ದಶಮಾನೋತ್ಸವ ಸಮಾರಂಭವು ಫೆಬ್ರವರಿ 8ರಂದು ಉಜಿರೆಯ ಶ್ರೀ ರಾಮಕೃಷ್ಣ ಸಭಾಂಗಣದಲ್ಲಿ ಜರಗಲಿದ್ದು ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಯಕ್ಷಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಡಿತಾಯ ಉಜಿರೆ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ದಶಮಾನೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳಂಜ, ಕಾರ್ಯದರ್ಶಿ ವಿದ್ಯಾಕುಮಾರ್ ಕಾಂಚೋಡು, ಟ್ರಸ್ಟಿಗಳಾದ ಹರೀಶ್ ರಾವ್ ಮುಂಡ್ರುಪ್ಪಾಡಿ, ಕುಸುಮಾಕರ ಕುತ್ತೋಡಿ, ಭವ್ಯಹೊಳ್ಳ ಉಜಿರೆ, ಸಂಚಾಲಕ ಮಹೇಶ ಕನ್ಯಾಡಿ, ಸುದರ್ಶನ್ ಕೆ.ವಿ ಕನ್ಯಾಡಿ, ಶ್ರೀನಿವಾಸ ರಾವ್ ಕಲ್ಮಂಜ, ಪುಷ್ಪ ಆರ್ ಶೆಟ್ಟಿ ಉಜಿರೆ, ವೇದವತಿ ಕನ್ಯಾಡಿ, ಚಂದ್ರಾವತಿ ನಾರ್ಯ, ವೀಣಾ ಧರ್ಮಸ್ಥಳ, ನಮನ್ ಧರ್ಮಸ್ಥಳ, ಪ್ರತೀಕ್ಷ ಕನ್ಯಾಡಿ ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ಬಾಲಕಿಯರ ತಂಡಕ್ಕೆ ಬೆಳ್ಳಿ ಪದಕ

Suddi Udaya

ಮೋಗೇರೋಡಿ ಕನ್ಸ್ಟ್ರಕ್ಷನ್ ನೆವದಿಂದ ನಾಳೆಯಿಂದ ಕಾಮಗಾರಿ ಆರಂಭ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!