23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

ಧರ್ಮಸ್ಥಳ. ಶಾಂತಿವನ ಟ್ರಸ್ಟ್ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ಜ್ಞಾನ ದರ್ಶಿನಿ ಪುಸ್ತಕವನ್ನಾಧರಿಸಿದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ ಪಡೆದಿರುತ್ತಾನೆ.


ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ನಡೆದಿರುವ ಈ ಸ್ಪರ್ಧೆಯ ಬಹುಮಾನವನ್ನು ಡಾ. ಡಿ ವೀರೇಂದ್ರ ಹೆಗಡೆಯವರು ನೀಡಿ ಅಭಿನಂದಿಸಿರುತ್ತಾರೆ. ಶಿಕ್ಷಕಿ ಶ್ರೀಮತಿ ಉಷಾ ಕುಮಾರಿ ಇವರು ತರಬೇತಿ ನೀಡಿರುತ್ತಾರೆ.

Related posts

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಪವ‌ರ್ ಆನ್ ಸಂಸ್ಥೆಯಲ್ಲಿ ಲಕ್ಕಿ ಸ್ಟಾರ್‌ನ 3ನೇ ಹಂತದ ಡ್ರಾ ಅದೃಷ್ಟವಂತ ಯೋಜನೆಯಲ್ಲಿ ಗ್ರಾಹಕರು ಪಡೆದರು ದ್ವಿಚಕ್ರ ವಾಹನ ಡ್ಯಾನ್ಸ್ ಟು ಡ್ಯಾನ್ಸ್ ಆನ್ ಲೈನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ

Suddi Udaya

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya
error: Content is protected !!