24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

ಉಜಿರೆ: ಸಂಚಾರಿ ಪೊಲೀಸ್ ಇಲಾಖೆ ಮತ್ತು ಮೋಟಾರ್ ಸಾರಿಗೆ ಇಲಾಖೆ ವತಿಯಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಜ. 29 ರಂದು ಉಜಿರೆ ಬಸ್ ನಿಲ್ದಾಣದಲ್ಲಿ ಹೆಲ್ಮಟ್ ಮೇಳ ಹಮ್ಮಿಕೊಳ್ಳಲಾಯಿತು.

ದ್ವಿಚಕ್ರ ವಾಹನ ಸವಾರರು ಮತ್ತು ಹಿಂಬದಿ ಸವಾರರಿಗೆ ಹೆಲ್ಮಟ್ ಧರಿಸದವರನ್ನು ಮನವರಿಕೆ ಮಾಡಿ ಸ್ಥಳದಲ್ಲಿಯೇ ಕಡಿಮೆ ಬೆಲೆಯ ಹೆಲ್ಮೆಟ್ ಕೊಡಿಸಲಾಯಿತು. ಹಿರಿಯ ಮೋಟಾರು ವಾಹನ ನಿರೀಕ್ಷಕ ಚರಣ್ ಕೆ., ಬೆಳ್ತಂಗಡಿ ಸಂಚಾರಿ ಪೊಲೀಸ್ ಉಪ ನಿರೀಕ್ಷಕ ಅರ್ಜುನ್ ಮತ್ತು ಸಿಬ್ಬಂದಿ ವರ್ಗದವರು, ಹೆಲ್ಮೆಟ್ ವ್ಯಾಪಾರಸ್ಥರು ಉಪಸ್ಥಿತರಿದ್ದರು.

Related posts

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ‌ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ‌ ನಗದು ಕಳವು

Suddi Udaya

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya
error: Content is protected !!