March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

ಉಜಿರೆ: ಸಂಚಾರಿ ಪೊಲೀಸ್ ಇಲಾಖೆ ಮತ್ತು ಮೋಟಾರ್ ಸಾರಿಗೆ ಇಲಾಖೆ ವತಿಯಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಜ. 29 ರಂದು ಉಜಿರೆ ಬಸ್ ನಿಲ್ದಾಣದಲ್ಲಿ ಹೆಲ್ಮಟ್ ಮೇಳ ಹಮ್ಮಿಕೊಳ್ಳಲಾಯಿತು.

ದ್ವಿಚಕ್ರ ವಾಹನ ಸವಾರರು ಮತ್ತು ಹಿಂಬದಿ ಸವಾರರಿಗೆ ಹೆಲ್ಮಟ್ ಧರಿಸದವರನ್ನು ಮನವರಿಕೆ ಮಾಡಿ ಸ್ಥಳದಲ್ಲಿಯೇ ಕಡಿಮೆ ಬೆಲೆಯ ಹೆಲ್ಮೆಟ್ ಕೊಡಿಸಲಾಯಿತು. ಹಿರಿಯ ಮೋಟಾರು ವಾಹನ ನಿರೀಕ್ಷಕ ಚರಣ್ ಕೆ., ಬೆಳ್ತಂಗಡಿ ಸಂಚಾರಿ ಪೊಲೀಸ್ ಉಪ ನಿರೀಕ್ಷಕ ಅರ್ಜುನ್ ಮತ್ತು ಸಿಬ್ಬಂದಿ ವರ್ಗದವರು, ಹೆಲ್ಮೆಟ್ ವ್ಯಾಪಾರಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

Suddi Udaya

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶೇ.10-50 ವಿಶೇಷ ಆಫರ್

Suddi Udaya

ಇಲಾಖೆ ಅಧಿಕಾರಿಗಳ ಅನುಪಸ್ಥಿತಿ ಶಿಶಿಲ ಗ್ರಾಮ ಕೆ. ಡಿ. ಪಿ ಸಭೆ ಮೂಂದೂಡಿಕೆ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya
error: Content is protected !!