July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಕಾಲೇಜಿನಿಂದ ಗುರುವಾಯನಕೆರೆ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಶಾಲೆಯ ವತಿಯಿಂದ ಸನ್ಮಾನ

ಬೆಳ್ತಂಗಡಿ:ಗುರುವಾಯನಕೆರೆ ಇಲ್ಲಿನ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಸೌಕರ್ಯ ಅಗತ್ಯತೆಗಳನ್ನು ಪೂರೈಸುವ ಸಲುವಾಗಿ ಲಕ್ಷಕ್ಕೂ ಅಧಿಕ ಮೊತ್ತದ ಪೀಠೋಪಕರಣಗಳನ್ನು ಎಕ್ಸೆಲ್ ಕಾಲೇಜು ವತಿಯಿಂದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹಸ್ತಾಂತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ವೇಳೆ ಶಾಲೆಯ ವತಿಯಿಂದ ಸುಮಂತ್ ಕುಮಾರ್ ಜೈನ್ ಇವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಲತೀಫ್, ಸದಸ್ಯರು ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡಿದ್ದರು.

Related posts

ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಸಚಿವ ಈಶ್ವರ ಖಂಡ್ರೆಯವರಿಂದ ಅಧಿಕೃತ ಘೋಷಣೆ

Suddi Udaya

ಭಾರೀ ಗಾಳಿ ಮಳೆ: ರೆಖ್ಯದಲ್ಲಿ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya
error: Content is protected !!