September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಜೂರು ಉರೂಸ್ ಗೆ ಆಗಮಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ: ಅಬ್ದುಲ್ ಕರೀಮ್ ಗೇರುಕಟ್ಟೆ

ಬೆಳ್ತಂಗಡಿ ತಾಲೂಕಿನ ಕಾಜೂರು ಹಝ್ರತ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ನ ವಾರ್ಷಿಕ ಉರೂಸ್ ಕಾರ್ಯಕ್ರಮದ ಪ್ರಯುಕ್ತ ಜ.30 ರಂದು ರಾತ್ರಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ದ.ಕ.ಜಿಲ್ಲಾ ಸಂಯುಕ್ತ ಜಮಾಅತಿನ ಖಾಝಿ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ರವರು ಆಗಮಿಸಲಿದ್ದಾರೆ.

ಇವರನ್ನು ಬೆಳ್ತಂಗಡಿಯ ಲಾಯಿಲದಿಂದ ರಾತ್ರಿ 7 ಗಂಟೆಗೆ ವಾಹನ ಜಾಥಾದ ಮೂಲಕ ಸಂದಲ್ ಮೆರವಣಿಗೆಯಲ್ಲಿ ಸ್ವಾಗತಿಸುವುದು. ತಾಲೂಕಿನಲ್ಲಿರುವ ಎಲ್ಲಾ ಮೊಹಲ್ಲಾಗಳ ವಿವಿಧ ಸಮಿತಿಗಳ ಪ್ರತಿನಿಧಿಗಳು, ಜಮಾಅತರು, ಉಲಮಾ ಉಮರಾ ನಾಯಕರು ತಮ್ಮ ವಾಹನದೊಂದಿಗೆ ಶಿಸ್ತುಬದ್ದವಾಗಿ ಜಾಥಾವನ್ನು ಸಂಘಟಿಸಿ ಸಾರ್ವಜನಿಕ ಸುಗಮ ಸಂಚಾರಕ್ಕೆ ಯಾವುದೇ ತೊಂದರೆ ಆಗದೆ ಟ್ರಾಫಿಕ್ ಪೋಲಿಸರೊಂದಿಗೆ ಸಹಕರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸರಕಾರದ ದ.ಕ.ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಮನವಿ ಮಾಡಿಕೊಂಡಿದ್ದಾರೆ.

Related posts

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

Suddi Udaya

ಅಂಡಿಂಜೆ: ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 27 ನೇ ವರ್ಷದ ವಿಶ್ವಕರ್ಮ ಪೂಜೆ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya
error: Content is protected !!