25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.30: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಮಾಡುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮೇಲಂತಬೆಟ್ಟು, ವಾಣಿ ಶಾಲೆ, ಚರ್ಚ್‌ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುಣ್ಸೆಕಟ್ಟೆ, ರೆಂಕೆದಗುತ್ತು, ಶಾಂತಿನಗರ, ಪುದ್ದೊಟ್ಟು, ಮುಗುಳಿ ಪರಿಸರದಲ್ಲಿ ಜ.30 ರಂದು ಬೆಳಿಗ್ಗೆ ಗಂಟೆ 9:30ರಿಂದ ಸಂಜೆ ಗಂಟೆ 5:30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ ಲೈನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ತೃತೀಯ ಸ್ಥಾನ

Suddi Udaya

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya

ಬೆಳ್ತಂಗಡಿ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ :ಮೇ.10 ಚುನಾವಣೆ – ಮೇ. 13: ಮತ ಎಣಿಕೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ ಕಾರ್ಯಕ್ರಮ

Suddi Udaya
error: Content is protected !!