July 23, 2026
ನಿಧನ

ಪಡಂಗಡಿ: ಕಾರ್ಯಾಣ ನಿವಾಸಿ ಸತ್ಯಾನಂದ ರೈ ನಿಧನ

ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಯಾಣ ನಿವಾಸಿ ಸತ್ಯಾನಂದ ರೈ (60ವ)ಇವರು ಹೃದಯಾಘಾತದಿಂದ ಜ.29 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಮೂಲತ ಪುತ್ತೂರಿನವರಾದ ಇವರು ಕಳೆದ ಒಂದು ವರ್ಷದಿಂದ ಪಡಂಗಡಿ ಗ್ರಾಮದ ಕಾರ್ಯಾಣದಲ್ಲಿರುವ ಮನೆಯಲ್ಲಿ ವಾಸವಿದ್ದರು.

Related posts

ನಿಡ್ಲೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ ನಿಧನ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ಹೊಸಂಗಡಿ: ಪುಚ್ರ‍್ಲೆಕ್ಕಿ ಮನೆಯ ಶೋಭಾ ನಿಧನ

Suddi Udaya

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!