April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

ತೋಟತ್ತಾಡಿ: ಇತಿಹಾಸ ಪ್ರಸಿದ್ಧ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಿ ಸರಕಾರ ಆದೇಶ ಹೊರಡಿಸಿದೆ.

ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರುಗಳಾಗಿ ಸನತ್ ಕುಮಾರ್ ಮೂರ್ಜೆ, ದಿನೇಶ್ ನಾಯ್ಕ ಕೋಟೆ, ವಿಜಯ ಗೌಡ ಅಗರಿ, ಚಂದ್ರಶೇಖರ ಗೌಡ ಪರಾರಿ, ಬಾಲಕೃಷ್ಣ ಗೌಡ ಪಾದೆ, ಶ್ರೀಮತಿ ಚಂದ್ರಾವತಿ ಪರಾರಿ, ಶ್ರೀಮತಿ ದಮಯಂತಿ ಕಜೆ, ಪ್ರಧಾನ ಅರ್ಚಕರಾಗಿ ದಿವಾಕರ ಭಟ್ ಬೈಲಂಗಡಿ ಆಯ್ಕೆ ಆಗಿರುತ್ತಾರೆ.

ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಗೆ ಆಡಳಿತ ಅಧಿಕಾರಿ ಪುರುಷೋತ್ತಮ. ಜಿ ಅಧಿಕಾರ ಹಸ್ತಾಂತರ ಮಾಡಿದರು.

Related posts

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

Suddi Udaya
error: Content is protected !!