July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

ತೋಟತ್ತಾಡಿ: ಇತಿಹಾಸ ಪ್ರಸಿದ್ಧ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಿ ಸರಕಾರ ಆದೇಶ ಹೊರಡಿಸಿದೆ.

ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರುಗಳಾಗಿ ಸನತ್ ಕುಮಾರ್ ಮೂರ್ಜೆ, ದಿನೇಶ್ ನಾಯ್ಕ ಕೋಟೆ, ವಿಜಯ ಗೌಡ ಅಗರಿ, ಚಂದ್ರಶೇಖರ ಗೌಡ ಪರಾರಿ, ಬಾಲಕೃಷ್ಣ ಗೌಡ ಪಾದೆ, ಶ್ರೀಮತಿ ಚಂದ್ರಾವತಿ ಪರಾರಿ, ಶ್ರೀಮತಿ ದಮಯಂತಿ ಕಜೆ, ಪ್ರಧಾನ ಅರ್ಚಕರಾಗಿ ದಿವಾಕರ ಭಟ್ ಬೈಲಂಗಡಿ ಆಯ್ಕೆ ಆಗಿರುತ್ತಾರೆ.

ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಗೆ ಆಡಳಿತ ಅಧಿಕಾರಿ ಪುರುಷೋತ್ತಮ. ಜಿ ಅಧಿಕಾರ ಹಸ್ತಾಂತರ ಮಾಡಿದರು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂ ( ಸ್ವಾಯತ್ತ) ಕಾಲೇಜು : ಪೋಷಕ ಶಿಕ್ಷಕರ ಸಂಘದ ಸಭೆ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya

ಪಡ್ಡಂದಡ್ಕ ಕಟ್ಟೆ: ಪುನಃ ಪ್ರತಿಷ್ಠಾ ಕಲಶಾಭಿಷೇಕ, ದೊಂಪದಬಲಿ ನೇಮೋತ್ಸವ

Suddi Udaya

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ

Suddi Udaya
error: Content is protected !!