April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ವಾರ್ಷಿಕ ಮಹಾಸಭೆಯು ಜ.27 ರಂದು ನಡೆಯಿತು,

ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸದಾಶಿವ ಊರ ವಹಿಸಿದ್ದರು.

ಸಭೆಯಲ್ಲಿ 2025-26ನೇ ಸಾಲಿನ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿಯಾದ ಅಶ್ವತ್ ಕುಮಾರ್ ಸಭೆಯಲ್ಲಿ ಘೋಷಿಸಿದರು.

ನೂತನ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಮಧುರ ರಾಘವ ಮೇಲಂತಬೆಟ್ಟು, ಕೋಶಾಧಿಕಾರಿಯಾಗಿ ನಾಗೇಶ್ ಅದೇಲು ಆಯ್ಕೆಯಾದರು.


ಅಧ್ಯಕ್ಷರಾದ ಸದಾಶಿವ ಊರ ಸ್ವಾಗತಿಸಿ, ಕಾರ್ಯದರ್ಶಿ ಯಶೋಧರ ಮುಂಡಾಜೆ ಧನ್ಯವಾದವಿತ್ತರು.

Related posts

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya

ಸವಣಾಲು: ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya
error: Content is protected !!