25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ವಾರ್ಷಿಕ ಮಹಾಸಭೆಯು ಜ.27 ರಂದು ನಡೆಯಿತು,

ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸದಾಶಿವ ಊರ ವಹಿಸಿದ್ದರು.

ಸಭೆಯಲ್ಲಿ 2025-26ನೇ ಸಾಲಿನ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿಯಾದ ಅಶ್ವತ್ ಕುಮಾರ್ ಸಭೆಯಲ್ಲಿ ಘೋಷಿಸಿದರು.

ನೂತನ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಮಧುರ ರಾಘವ ಮೇಲಂತಬೆಟ್ಟು, ಕೋಶಾಧಿಕಾರಿಯಾಗಿ ನಾಗೇಶ್ ಅದೇಲು ಆಯ್ಕೆಯಾದರು.


ಅಧ್ಯಕ್ಷರಾದ ಸದಾಶಿವ ಊರ ಸ್ವಾಗತಿಸಿ, ಕಾರ್ಯದರ್ಶಿ ಯಶೋಧರ ಮುಂಡಾಜೆ ಧನ್ಯವಾದವಿತ್ತರು.

Related posts

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ

Suddi Udaya

ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬಡವರ ಅಭಿವೃದ್ಧಿಗಾಗಿ ರೂಪಿಸಿದ ಗ್ರಾಮಾಭಿವೃದ್ಧಿ ಯೋಜನೆಯ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ: ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಬೆಳ್ತಂಗಡಿಯಲ್ಲಿ ನಡೆದ ಮಂಗಳೂರು ವಿಭಾಗದ ಜಿನಭಜನಾ ಸ್ಪರ್ಧೆ: ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗ ಹಾವಳಿ

Suddi Udaya
error: Content is protected !!